ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡಿಕೆ ಶಿವಕುಮಾರ್ ವಿರುದ್ಧ ಕೆಂಡಾಮಂಡಲರಾದ ರಮೇಶ್ ಜಾರಕಿಹೊಳಿ; ಏಕ ವಚನದಲ್ಲಿಯೇ ಆಕ್ರೋಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಕ್ಷಣ, ಕ್ಷಣಕ್ಕೂ ಟ್ವಿಸ್ಟ್ ಪಡೆದುಕೊಂಡಿದೆ. ಪ್ರಕರಣ ಕುರಿತು ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರ ಇದೆ ಎಂದು ಆರೋಪ ಮಾಡುತ್ತೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ.

ಏಕ ವಚನದಲ್ಲಿಯೇ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಮಹಾನ್ ನಾಯಕ ಯಾರು ಅಂತ ನಾನು ಹೇಳಬೇಕಿಲ್ಲ. ಯುವತಿ ಪೋಷಕರೇ ಮಹಾ ನಾಯಕ ಯಾರು ಎಂದು ಹೇಳಿದ್ದಾರೆ. ಹೀಗಾಗಿ ಮಹಾನಾಯಕ ಡಿ.ಕೆ. ಶಿವಕುಮಾರ್ ರಾಜಕಾಣದಲ್ಲಿ ಇರಲು ನಾಲಾಯಕ್ . ಡಿ.ಕೆ. ಶಿವಕುಮಾರ್ ಗಂಡಸಲ್ಲ , ಗಾ…, ನಾನು ಗಂಡಸು ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಡಿಕೆಶಿ ವಿರುದ್ಧ ದೂರು ದಾಖಲಿಸುತ್ತೇನೆ.  ಕನಕಪುರದಲ್ಲಿ ಅವರ ಸೋಲಿಗೆ ಹೋರಾಡುತ್ತೇನೆ. ಬೆಳಗಾವಿಗೆ ಡಿ.ಕೆ. ಶಿವಕುಮಾರ್ ಬಂದರೆ ಸ್ವಾಗತ ಕೋರುತ್ತೇನೆ . ಷಡ್ಯಂತ್ರದಲ್ಲಿ ಮಹಾನಾಯಕ ಇಲ್ಲ ಎಂದುಕೊಂಡಿದ್ದೆ. ನನ್ನ ಬಳಿ 11 ಸಾಕ್ಷ್ಯಗಳಿವೆ. ಅವುಗಳನ್ನು ಎಸ್‌ಐಟಿಗೆ ಕೊಡುತ್ತೇನೆ. ಆತ ರಾಜಕೀಯದಿಂದ ನಿವೃತ್ತಿ ಹೊಂದಲಿ. ಡಿಕೆಶಿ ವಿರುದ್ದ ಅಟ್ರಾಸಿಟಿ ದೂರು ದಾಖಲಿಸುತ್ತೇನೆ ಎಂದು ಕಿಡಿಕಾರಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *