ದಾವಣಗೆರೆ: ನವೀಕೃತ ರೈಲ್ವೆ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರು ಸೇರಿದಂತೆ ಅನೇಕ ಪ್ರಸ್ತಾವನೆ ಬಂದಿವೆ; ಸಿದ್ದೇಶ್ವರ್  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಏ.3ಕ್ಕೆ ನವೀಕೃತ ದಾವಣಗೆರೆ ರೈಲ್ವೆ ನಿಲ್ದಾಣ ಉದ್ಘಾಟನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್  ಹೇಳಿದರು.

ಮಾಜಿ ಶಾಸಕ ದಿ. ಕೆ.ಮಲ್ಲಪ್ಪ ಅವರ ಸ್ಮರಣೆ ಹಾಗೂ ಪಾಲಿಕೆ ಸದಸ್ಯ ಕೆ.ಎಂ. ವೀರೇಶ್ ಅವರ ಜನ್ಮದಿನದ ಅಂಗವಾಗಿ ವೀರೇಶ್ ಅಭಿಮಾನಿ ಬಳಗದ ವತಿಯಿಂದ ನಗರದ ಬೀರಲಿಂಗೇಶ್ವರ ಕುಸ್ತಿ ಅಖಾಡದಲ್ಲಿ ಅಂತರ ರಾಜ್ಯ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಏಪ್ರಿಲ್  03 ರಂದು ರೈಲ್ವೆ ನಿಲ್ದಾಣದ ಉದ್ಘಾಟನೆಗೆ ಪ್ರಸ್ತಾಪಿಸಲಾಗಿದೆ. ಅಂದು ಸಾಧ್ಯವಾಗದೇ ಇದ್ದರೆ, ಏಪ್ರಿಲ್ ತಿಂಗಳಲ್ಲಿ ಬೇರೆ ದಿನ ಉದ್ಘಾಟನೆಗೊಳ್ಳಲಿದೆ ಎಂದರು. ರೈಲ್ವೆ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರರ ಹೆಸರು ಇಡಬೇಕು ಎಂಬುದೂ ಸೇರಿದಂತೆ ಹಲವಾರು ಹೆಸರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *