ವಚನಾನಂದ ಶ್ರೀ ಆಶೀರ್ವಾದ ಪಡೆದ ಸಿಎಂ ಯಡಿಯೂರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ದಾವಣಗೆರೆ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹರಿಹರದ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ ಶ್ರೀ ವಚನಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ,ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಸಚಿವ ಆರ್.ಶಂಕರ್,ಸಂಸದ ಜಿ.ಎಂ.ಸಿದ್ಧೇಶರ, ರಾಣೆಬೆನ್ನೂರು ಶಾಸಕ ಅರುಣಕುಮಾರ ಪೂಜಾರ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *