ಸಾರಿಗೆ ನೌಕರರ ಮುಷ್ಕರ; ಬೆಂಗಳೂರಲ್ಲಿ144 ಸೆಕ್ಷನ್ ಜಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ನಾಳೆ (ಏ.7) ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು,  ಬೆಂಗಳೂರಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮಾಹಿತಿ ನೀಡಿದ್ದಾರೆ.

ನಾಳೆ 144 ಸೆಕ್ಷನ್ ಜಾರಿಯಾಗಿದ್ದು,  ನಗರದಲ್ಲಿ ಸಾರ್ವಜನಿಕರು  ಗುಂಪು ಸೇರುವಂತಿಲ್ಲ. ಯಾವುದೇ ರ್ಯಾಲಿ, ಧರಣಿ, ಸಾರ್ವಜನಿಕ ಸಮಾರಂಭ ಮಾಡುವಂತಿಲ್ಲ ಎಂದು ಆದೇಶಿಸಿದ್ದಾರೆ. ರಾಜ್ಯದಲ್ಲಿ ಏ. 21 ವರೆಗೆ  ರಾಜ್ಯದಲ್ಲಿ ಕೋವಿಡ್‌ ಪ್ರೊಟೋಕಾಲ್‌ ಜಾರಿಯಲ್ಲಿ ಇರಲಿದ್ದು, ಯಾರಿಗೂ ಪ್ರತಿಭಟನೆಗೆ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಬಂಧಿಸಿ ಜಡ್ಜ್‌ ಮುಂದೆ ನಿಲ್ಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

‌ಈ ಬಾರಿ  ಪ್ರತಿಭಟನಾಕಾರರನ್ನು ಬಂಧಿಸಿ ಮುಂದೆ ಹೋಗಿ ಬಿಡಲ್ಲ .ನಾಳೆ ಪ್ರತಿಭಟನೆ ಮಾಡಿ ಬಸ್ , ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆಸಿದ್ರೆ  ಅರೆಸ್ಟ್‌ ಮಾಡ್ತೇವೆ.ಪ್ರತಿಭಟನೆ ಬಗ್ಗೆ ಇದುವರೆಗೆ  ಯಾರು ಅನುಮತಿ ಕೇಳಿಲ್ಲ. ಕೋವಿಡ್ ನಿಯಮ ಜಾರಿಯಲ್ಲಿ ಇರುವುದರಿಂದ ಅನುಮತಿ ಕೊಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *