ಸಿಎಂ ಯಡಿಯೂರಪ್ಪ ಅವರಿಗೆ ಎರಡು ವರ್ಷ ಅವಕಾಶ ಕೊಟ್ಟಿದ್ದೇ ಹೆಚ್ಚಾಯ್ತು: ಮತ್ತೆ ಗುಡುಗಿದ ಯತ್ನಾಳ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಸಿಎಂ ಬಿ.ಎಸ್​ ಯಡಿಯೂರಪ್ಪ ಅವರಿಗೆ  ಎರಡು ವರ್ಷ ಅವಕಾಶ ಕೊಟ್ಟಿದ್ದಾರೆ. ಅದೇ ಅವರಿಗೆ ಹೆಚ್ಚಾಯ್ತು ಎಂದು ಸಿಎಂ ಬಿಎಸ್​ವೈ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಮತ್ತೆ ಕಿಡಿಕಾರಿದ್ದಾರೆ.

ಸಚಿವ ಕೆ.ಎಸ್​ ಈಶ್ವರಪ್ಪ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲ್ಲ ಎಂದು ಹೇಳಿಕೆ ಬಗ್ಗೆ ಮಾತನಾಡಿದ ಅವರು, ಯಾರ್ಯಾರ ನಾಯಕತ್ವ ಎಷ್ಟಿದೆ ಗೊತ್ತಾಗುತ್ತೆ. ನೀವು ಅವರನ್ನೇ ಕೇಳಬೇಕು. ಅವರು ರಾಜ್ಯಪಾಲರ ಭೇಟಿ ಮಾಡಿದರು. ಅದು ನನಗೇನೂ ಗೊತ್ತಿರಲಿಲ್ಲ ಎಂದರು.

ಏಪ್ರಿಲ್​ 17ರ ನಂತರ ಬಹಳ ಮಂದಿ ಅಸಮಾಧಾನ ಸ್ಫೋಟಗೊಳ್ಳಲಿದೆ. ಸೂರ್ಯ ಚಂದ್ರ ಇರುವ ವರೆಗೆ ಹೇಗೆ ಮುಖ್ಯಮಂತ್ರಿ ಆಗೋಕೆ ಸಾಧ್ಯ(?) ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕೊಟ್ಟಂತೆ ಯಡಿಯೂರಪ್ಪನವರಿಗೆ 370 ಕಾಯ್ದೆ ಏನಾದ್ರೂ ಅನ್ವಯ ಆಗುತ್ತಾ ಎಂದು ಪ್ರಶ್ನಿಸಿದರು. ನಮ್ಮ ಹೈಕಮಾಂಡ್ ಅಷ್ಟೇನು ವೀಕ್ ಆಗಿಲ್ಲ ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *