Connect with us

Dvgsuddi Kannada | online news portal | Kannada news online

ಏ.20 ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ, ಯಾವುದೇ ಬದಲಾವಣೆ ಇಲ್ಲ: ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಏ.20 ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ, ಯಾವುದೇ ಬದಲಾವಣೆ ಇಲ್ಲ: ಸಿಎಂ ಯಡಿಯೂರಪ್ಪ

 ಬೆಂಗಳೂರು: ರಾಜ್ಯದ 8 ಜಿಲ್ಲೆಯಲ್ಲಿ ಏ.20 ವರೆಗೆ ನೈಟ್ ಕರ್ಫ್ಯೂ ಮುಂದುವರಿಕೆ. ಏ.20 ನಂತರ ಪ್ರಧಾನಿ ಅವರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

ಅಧಿಕಾರಿಗಳ ತುತ್ತು ಸಭೆ ನಡೆಸಿದ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸ್ಥಿತಿ-ಗತಿಗಳ ಬಗ್ಗೆ ಅಧಿಕಾರಿಗಳು ಮತ್ತು ತಜ್ಞರ ಜೊತೆ ಒಂದುವರೆ ಗಂಟೆ ಮಾತನಾಡಿದ್ದೇನೆ. ಏ.20 ವರೆಗೆ 8 ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ವಾರ ಮತ್ತೆ ಸಭೆ ಸೇರಿ ಪ್ರಧಾನಿ ಅವರ ಸಲಹೆ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ನಮ್ಮ ರಾಜ್ಯವನ್ನು ಬೇರೆ ರಾಜ್ಯಕ್ಕೆ ಹೋಲಿಸಬೇಡಿ. ಇಲ್ಲಿನ ಪರಿಸ್ಥಿತಿಗೂ, ಅಲ್ಲಿನ ಪರಿಸ್ಥಿತಿಗೂ ಭಿನ್ನವಾಗಿದೆ. ಸ್ಥಿತಿ-ಗತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top