ಮುಷ್ಕರ ನಿರತ ಸಾರಿಗೆ ನೌಕರಿಗೆ ಬಿಗ್ ಶಾಕ್ ; ಒಂದೇ ದಿನ 2,443 ಸಿಬ್ಬಂದಿ ಅಮಾನತು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರ ನಿರತರಿಗೆ ಕೆಲಸಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದರೂ, ಕೆಲಸಕ್ಕೆ ಹಾಜರಾಗದ ಬಿಎಂಟಿಸಿಯ 2,443 ಸಿಬ್ಬಂದಿಯನ್ನು ಆಡಳಿತ ಮಂಡಳಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಸಾರಿಗೆ ನೌಕರರ ಮುಷಕರ 11 ದಿನಕ್ಕೆ ಕಾಲಿಟ್ಟಿದೆ. ಇಂದು ಬಿಎಂಟಿಸಿ ಸಿಬ್ಬಂದಿ ಮೇಲೆ ಆಡಳಿತ ಮಂಡಳಿ ಅಮಾನತು ಅಸ್ತ್ರ ಪ್ರಯೋಗಿಸಿದೆ. ಇಂದು ಬರೋಬ್ಬರಿ 2,443 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದರಲ್ಲಿ 1,974 ಮಂದಿ ಹಿರಿಯ ನೌಕರರಾಗಿದ್ದಾರೆ.

ವಜಾಗೊಂಡಿರುವ ಸಿಬ್ಬಂದಿಗಳಿಗೆ ನೋಟಿಸ್ ನೀಡಿದ್ದ ಉತ್ತರ ನೀಡಲು ಸೋಮವಾರದವರೆಗೆ ಗಡುವು ನೀಡಿದೆ. ಇನ್ನು ಸೂಕ್ತ ಕಾರಣ ನೀಡದ ಎಲ್ಲಾ ಸಿಬ್ಬಂದಿಯನ್ನು ಸೇವೆಯಿಂದ ವಜಾ ಮಾಡಲಾಗುವುದು ಬಿಎಂಟಿಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *