Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಮುಂದುವರೆದ ಮುಷ್ಕರ; ಇಂದು 5, 629 ಕೆಎಸ್ ಆರ್ ಟಿಸಿ ಬಸ್ ಗಳ ಕಾರ್ಯಾಚರಣೆ

ದಾವಣಗೆರೆ

ರಾಜ್ಯದಲ್ಲಿ ಮುಂದುವರೆದ ಮುಷ್ಕರ; ಇಂದು 5, 629 ಕೆಎಸ್ ಆರ್ ಟಿಸಿ ಬಸ್ ಗಳ ಕಾರ್ಯಾಚರಣೆ

ಬೆಂಗಳೂರು : ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು,  14ನೇ ದಿನಕ್ಕೆ ಕಾಲಿಟ್ಟಿದೆ.  ಮುಷ್ಕರ ಮಧ್ಯೆಯೂ ಇಂದು ಮಧ್ಯಾಹ್ನ ಗಂಟೆಯ ವೇಳೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ 5,629  ಬಸ್ ಕಾರ್ಯಾಚರಣೆ ನಡೆಸಿವೆ.ಈ ಬಗ್ಗೆ ಕೆಸ್ ಆರ್ ಟಿಸಿ  ಮಾಹಿತಿ ನೀಡಿದ್ದು,  KSRTC 2340 ಬಸ್, BMTC 1159 ಬಸ್, NEKRTC 1044 ಬಸ್, NWKRTC 1086 ಬಸ್ ಸೇರಿದಂತೆ ಒಟ್ಟು 5,629 ಸಾರಿಗೆ ಬಸ್ ಗಳು ಸಂಚರಿಸಿವೆ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top