Connect with us

Dvgsuddi Kannada | online news portal | Kannada news online

ದಾವಣಗೆರೆ: ಕೊರೊನಾ ನಿರ್ಮೂಲನೆಗೆ ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ಮಹಾಸ್ವಾಮಿಗೆ ರುದ್ರಾಭಿಷೇಕ

ದಾವಣಗೆರೆ

ದಾವಣಗೆರೆ: ಕೊರೊನಾ ನಿರ್ಮೂಲನೆಗೆ ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ಮಹಾಸ್ವಾಮಿಗೆ ರುದ್ರಾಭಿಷೇಕ

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ  ಜಿಲ್ಲಾ ಘಟಕದಿಂದ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ನಿರ್ಮೂಲನೆಗಾಗಿ ಅಧ್ಯಕ್ಷ ದೇವರಮನಿ ಶಿವಕುಮಾರ್ ನೇತೃತ್ವದಲ್ಲಿ ಶ್ರೀ ಗುರು ಶಿವಯೋಗಿ ಬಕ್ಕೇಶ್ವರ ಸ್ವಾಮಿಗೆ ರುದ್ರಾಭಿಷೇಕ ನೆರವೇರಿಸಲಾಯಿತು.

ನಂತರ ಮಾತನಾಡಿದ ಅವರು, ದೇಶ ಮತ್ತು ವಿಶ್ವ ವ್ಯಾಪ್ತಿಯಲ್ಲಿ ಕೊರೊನಾ ಮಹಾಮಾರಿ ಆವರಿಸಿದೆ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಈ ಕೊರೊನಾ ನಮ್ಮ ದೇಶದಿಂದ ನಿರ್ಮೂಲನೆ ಆಗಲಿ ಎಂದು ಶ್ರೂ ಗುರು ಶಿವಯೋಗಿ ಬಕ್ಕೇಶ್ವರ ದೇವರಲ್ಲಿ ಬೇಡಿಕೊಂಡಿದ್ದೇವೆ ಎಂದು ತಿಳಿಸಿದರು.

bakkeshvwara davasthana.jpg 2

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ  ಶಿವನಗೌಡ ಟಿ ಪಾಟೀಲ್, ಸೋಗಿ ಶಾಂತಕುಮಾರ್, ಮಹಾಸಭಾದ ಶ್ರೀಧರ ಪಾಟೀಲ್, ಶ್ರೀಕಾಂತ್ ನಿಲಗುಂದ, ಟಿಂಕರ್ ಮಂಜಣ್ಣ, ಜಯಪ್ರಕಾಶ್ ಮಾಗಿ,ಕರಿವಪ್ಳರ್ ಸಿದ್ದೇಶ್,ದೇವೇಂದ್ರಪ್ಪ,ಶಿವಾನಂದ ಬೆನ್ನುರ್,ನಾಗರಾಜ್ ಅಂಗಡಿ, ಅಭಿಷೇಕ ಪಿ.ಎಳೇಹೊಳೆ,ಗುರು ಸೊಗಿ,ಗುಡಿಹಳ್ಳಿ ಬಸವರಾಜ್,ಅಣಜಿ ಪ್ರಶಾಂತ್, ಮಹಿಳಾ ಘಟದ ಶೋಭಾ ಕೊಟ್ರೇಶ್,ಪುಷ್ಪ ವಾಲಿ,ದ್ರಾಕ್ಷಾಯಣಿ ಅಂದಾನಪ್ಪ,ಮಂಜುಳಾ ಕೆ.ಇ,ರತ್ತಾ ಸದಾಶಿವ, ಮತ್ತಿತರರು ಪಾಲ್ಗೊಂಡಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top