Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

crop policy
ದಾವಣಗೆರೆ: ಬರದಿಂದ ಬೆಳೆ ಹಾನಿ ವರದಿ ಸಲ್ಲಿಸಿ; ರೈತರಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹಿಸಿ, ಜು.31 ರೊಳಗೆ ಬೆಳೆ ವಿಮೆ ಮಾಡಿಸಿ-ಜಿಲ್ಲಾಧಿಕಾರಿ
davangere cdc
ದಾವಣಗೆರೆ: ಭಾರತ್‌ ಜೋಡೋ ಯುವ ಸಂಘಗಳ ನೋಂದಣಿ; ಒಂದೇ ತಿಂಗಳಲ್ಲಿ ಶೇ.100 ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ
dc sp
ದಾವಣಗೆರೆ: ಸಿಎಸ್‍ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಕೈಜೋಡಿಸಿ; ಜಿಲ್ಲಾಧಿಕಾರಿ
arecanut rate today
ದಾವಣಗೆರೆ: 54 ಸಾವಿರದತ್ತ ಅಡಿಕೆ ದರ; ರೈತರಲ್ಲಿ ಸಂತಸ
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 6,331ಕ್ಯೂಸೆಕ್ ;ಇಂದಿನ ನೀರಿನ ಮಟ್ಟ 150.4 ಅಡಿ

Socials

ದಾವಣಗೆರೆ

ದಾವಣಗೆರೆ: ಮೊದಲ ದಿನದ ಕೊರೊನಾ ಕರ್ಫ್ಯೂಗೆ ಉತ್ತಮ ಬೆಂಬಲ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: April 28, 2021
Share
1 Min Read
SHARE

ದಾವಣಗೆರೆ: ಮೊದಲ ದಿನದ ಕೊರೊನಾ ಕರ್ಫ್ಯೂಗೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಎಲ್ಲ ವ್ಯಾಪಾರಸ್ಥರು ಅಂಗಡಿ‌‌ಗಳನ್ನು ಮುಚ್ಚಿ ಕರ್ಫ್ಯೂ ಬೆಂಬಲಿಸಿದರು.

ಬೆಳಗ್ಗೆಯಿಂದ ಅಗತ್ಯ ವಸ್ತು ಕೊಳ್ಳಲು ಅವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ಸಾರ್ವಜನಿಕರು ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ ತಮ್ಮ ತಮ್ಮ ಮನೆಗಳಿಗೆ ಸೇರಿಕೊಂಡರು. ಹಾಲು, ಹಣ್ಣು, ತರಕಾರಿ, ರೇಷನ್ ಸೇರಿದಂತೆ ಎಲ್ಲ ಅಂಗಡಿಗಳು ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅವಕಾಶವಿತ್ತು.

davangere curfw

ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು ಪ್ರತಿ ಸರ್ಕಲ್ ಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿಕೊಂಡು ಕಾಯುತ್ತಿದ್ದಾರೆ. 10 ಗಂಟೆ ಆಗುತ್ತಿದಂತೆ ಪೊಲೀಸರ್ ಪೊಲೀಸರ ಕೂಡ ಅಂಗಡಿಗಳನ್ನು ಮುಚ್ಚಿಸಿದರು. ನಿಯಮ ಉಲ್ಲಂಘಿಸಿದವರಿಗೆ ದಂಡ ಕೂಡ ವಿಧಿಸುತ್ತಿದ್ದಾರೆ.

Related News

crop policy
ದಾವಣಗೆರೆ: ಬರದಿಂದ ಬೆಳೆ ಹಾನಿ ವರದಿ ಸಲ್ಲಿಸಿ; ರೈತರಿಗೆ ಪರ್ಯಾಯ ಬೆಳೆಗೆ ಪ್ರೋತ್ಸಾಹಿಸಿ, ಜು.31 ರೊಳಗೆ ಬೆಳೆ ವಿಮೆ ಮಾಡಿಸಿ-ಜಿಲ್ಲಾಧಿಕಾರಿ
July 23, 2026
davangere cdc
ದಾವಣಗೆರೆ: ಭಾರತ್‌ ಜೋಡೋ ಯುವ ಸಂಘಗಳ ನೋಂದಣಿ; ಒಂದೇ ತಿಂಗಳಲ್ಲಿ ಶೇ.100 ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ
July 22, 2026
dc sp
ದಾವಣಗೆರೆ: ಸಿಎಸ್‍ಆರ್ ಅಡಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೂಲಭೂತ ಸೌಕರ್ಯ ಅಭಿವೃದ್ದಿಗೆ ಕೈಜೋಡಿಸಿ; ಜಿಲ್ಲಾಧಿಕಾರಿ
July 22, 2026

davangere curfw3

ತರಕಾರಿ ವ್ಯಾಪಾರಿಗಳು, ರೈತರು 10 ಗಂಟೆಯೊಳಗೆ ಎಷ್ಟು ಆಗುತ್ತೋ ಅಷ್ಟನ್ನು ಮಾರಾಟ ಮಾಡಿ,ಉಳಿದಿದ್ದನ್ನು ಗಂಟು ಕಟ್ಟಿಕೊಂಡು ಮನೆಗೆ ಹೋದರು. ಬೆಳಗ್ಗೆ 12 ಗಂಟೆ ವರೆಗೂ ಆದರೂ ಅವಕಾಶ ಕಲ್ಪಿಸಬೇಕು ಎಂದು ರೈತರು, ವ್ಯಾಪಾರಸ್ಥರು ಸರ್ಕಾರವನ್ನು ಆಗ್ರಹಿಸಿದರು. ನಾವು ಊರಿಂದ ತರಕಾರಿ ತಂದು ವ್ಯಾಪಾರ ಪ್ರಾರಂಭವಾಗುವುದೇ 8 ಗಂಟೆಯಿಂದ ಎರಡು ತಾಸಿನಲ್ಲಿ ಎಲ್ಲ ತರಕಾರಿ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರ 12 ಗಂಟೆ ವರೆಗೂ ಆದರೂ ಅವಕಾಶ ನೀಡಬೇಕು ರೈತ ಮಂಜಪ್ಪ ಅಭಿಪ್ರಾಯಟ್ಟರು.

Related News

arecanut rate today
ದಾವಣಗೆರೆ: 54 ಸಾವಿರದತ್ತ ಅಡಿಕೆ ದರ; ರೈತರಲ್ಲಿ ಸಂತಸ
July 22, 2026
bhadra dam dvgsuddi
ಭದ್ರಾ ಜಲಾಶಯ: ಒಳ ಹರಿವು 6,331ಕ್ಯೂಸೆಕ್ ;ಇಂದಿನ ನೀರಿನ ಮಟ್ಟ 150.4 ಅಡಿ
July 22, 2026
davangere crime news
ದಾವಣಗೆರೆ: ಜಪ್ತಿ ಮಾಡಿದ 3.91 ಕೋಟಿ ಮೌಲ್ಯದ ಸ್ವತ್ತು ವಾರಸುದಾರರಿಗೆ ಹಸ್ತಾಂತರಿಸಿದ ಜಿಲ್ಲಾ ಪೊಲೀಸ್
July 21, 2026

FB IMG 1619590060174

ನಗರದ ಎಪಿಎಂಸಿ ಮಾರುಕಟ್ಟೆ, ಗಡಿಯಾರ ಕಂಬ, ಕಾಯಿ ಪೇಟೆ, ಕೆ.ಆರ್ ಮಾರುಕಟ್ಟೆ ಸೇರಿದಂತೆ ಎಲ್ಲ ಕಡೆ ಪೊಲೀಸರು 10 ಗಂಟೆ ಆಗುತ್ತಿದ್ದಂತೆ ಎಲ್ಲ ಕ್ಲೋಸ್ ಮಾಡಿಸಿದರು. ಇನ್ನು ಕಟ್ಟಡ ಕಾರ್ಮಿಕರಿಗೆ ಯಾವುದೇ ನಿರ್ಭಂದ ವಿಧಿಸಿಲ್ಲದಿದ್ದರಿಂದ ನಗರದ ಕಟ್ಟಡ ಕಾಮಗಾರಿ ಅಭಿವೃದ್ಧಿ, ಪಾದಚಾರಿ ಮಾರ್ಗ ಕಾಮಗಾರಿಗಳು ನಡೆಯುತ್ತಿವೆ. ಮರಳು, ಎಂ ಸ್ಯಾಂಡ್, ಜಲ್ಲಿ ಕಲ್ಲು ಸಾಗಣಿಕೆ ಕೂಡ ನಡೆಯುತ್ತಿದೆ.IMG 20210428 101144 scaled

ಕೃಷಿ ಸಂಬಂಧಿತ ಬೀಜ, ಗೊಬ್ಬರ, ಔಷಧಿ ಕೊಳ್ಳು ಅವಕಾಶ ಕಲ್ಪಿಸಿದ್ದು, ರೈತರ ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ತಮ್ಮದೇ ಟ್ರ್ಯಾಕ್ಟರ್ ಗಳಲ್ಲಿ ಖರೀಸಿದ ವಸ್ತುಗಳನ್ನು ಹಾಕಿಕೊಂಡು ಹೋಗುತ್ತಿದ್ದಾರೆ.ಖಾಸಗಿ, ಸರ್ಕಾರಿ ಬಸ್ ಸೇರಿದಂತೆ ಸಂಚಾರ ವ್ಯವಸ್ಥೆ ಸಂಪೂರ್ಣ ಸ್ತಬ್ಧವಾಗಿತ್ತು.

TAGGED:# Davangerecorona curfewfeaturedlatest newsnews update
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ರಾಶಿ ಭವಿಷ್ಯ
Next Article ಅಖಿಲ ಭಾರತ ವೀರಶೈವ ಮಹಾ ಸಭಾದಿಂದ ಅರ್ಚಕರಿಗೆ ಫುಡ್ ಕಿಟ್ ವಿತರಣೆ
Leave a Comment

Leave a Reply Cancel reply

Your email address will not be published. Required fields are marked *

Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!