Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

astrology today
ಶುಕ್ರವಾರದ ರಾಶಿ ಭವಿಷ್ಯ 14 ನವೆಂಬರ್ 2025
doctor 1
ದಾವಣಗೆರೆ: ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
crime news 1
ದಾವಣಗೆರೆ: ಬಾಲ್ಯ ವಿವಾಹ ತಡೆಗಟ್ಟಿದ ಹೊಯ್ಸಳ ಪೊಲೀಸ್
yuvanidhi
ದಾವಣಗೆರೆ: ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
astrology today
ಗುರುವಾರದ ರಾಶಿ ಭವಿಷ್ಯ 13 ನವೆಂಬರ್ 2025

Socials

ದಾವಣಗೆರೆ

ದಾವಣಗೆರೆ: ಮೊದಲ ದಿನದ ಕೊರೊನಾ ಕರ್ಫ್ಯೂಗೆ ಉತ್ತಮ ಬೆಂಬಲ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: April 28, 2021
Share
1 Min Read
SHARE

ದಾವಣಗೆರೆ: ಮೊದಲ ದಿನದ ಕೊರೊನಾ ಕರ್ಫ್ಯೂಗೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಎಲ್ಲ ವ್ಯಾಪಾರಸ್ಥರು ಅಂಗಡಿ‌‌ಗಳನ್ನು ಮುಚ್ಚಿ ಕರ್ಫ್ಯೂ ಬೆಂಬಲಿಸಿದರು.

ಬೆಳಗ್ಗೆಯಿಂದ ಅಗತ್ಯ ವಸ್ತು ಕೊಳ್ಳಲು ಅವಕಾಶ ನೀಡಲಾಗಿತ್ತು. ಈ ಸಂದರ್ಭದಲ್ಲಿ ಸಾರ್ವಜನಿಕರು ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಿ ತಮ್ಮ ತಮ್ಮ ಮನೆಗಳಿಗೆ ಸೇರಿಕೊಂಡರು. ಹಾಲು, ಹಣ್ಣು, ತರಕಾರಿ, ರೇಷನ್ ಸೇರಿದಂತೆ ಎಲ್ಲ ಅಂಗಡಿಗಳು ಬೆಳಗ್ಗೆ 6ರಿಂದ 10 ಗಂಟೆ ವರೆಗೆ ಅವಕಾಶವಿತ್ತು.

davangere curfw

ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು ಪ್ರತಿ ಸರ್ಕಲ್ ಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿಕೊಂಡು ಕಾಯುತ್ತಿದ್ದಾರೆ. 10 ಗಂಟೆ ಆಗುತ್ತಿದಂತೆ ಪೊಲೀಸರ್ ಪೊಲೀಸರ ಕೂಡ ಅಂಗಡಿಗಳನ್ನು ಮುಚ್ಚಿಸಿದರು. ನಿಯಮ ಉಲ್ಲಂಘಿಸಿದವರಿಗೆ ದಂಡ ಕೂಡ ವಿಧಿಸುತ್ತಿದ್ದಾರೆ.

Related News

astrology today
ಶುಕ್ರವಾರದ ರಾಶಿ ಭವಿಷ್ಯ 14 ನವೆಂಬರ್ 2025
November 13, 2025
doctor 1
ದಾವಣಗೆರೆ: ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
November 13, 2025
crime news 1
ದಾವಣಗೆರೆ: ಬಾಲ್ಯ ವಿವಾಹ ತಡೆಗಟ್ಟಿದ ಹೊಯ್ಸಳ ಪೊಲೀಸ್
November 13, 2025

davangere curfw3

ತರಕಾರಿ ವ್ಯಾಪಾರಿಗಳು, ರೈತರು 10 ಗಂಟೆಯೊಳಗೆ ಎಷ್ಟು ಆಗುತ್ತೋ ಅಷ್ಟನ್ನು ಮಾರಾಟ ಮಾಡಿ,ಉಳಿದಿದ್ದನ್ನು ಗಂಟು ಕಟ್ಟಿಕೊಂಡು ಮನೆಗೆ ಹೋದರು. ಬೆಳಗ್ಗೆ 12 ಗಂಟೆ ವರೆಗೂ ಆದರೂ ಅವಕಾಶ ಕಲ್ಪಿಸಬೇಕು ಎಂದು ರೈತರು, ವ್ಯಾಪಾರಸ್ಥರು ಸರ್ಕಾರವನ್ನು ಆಗ್ರಹಿಸಿದರು. ನಾವು ಊರಿಂದ ತರಕಾರಿ ತಂದು ವ್ಯಾಪಾರ ಪ್ರಾರಂಭವಾಗುವುದೇ 8 ಗಂಟೆಯಿಂದ ಎರಡು ತಾಸಿನಲ್ಲಿ ಎಲ್ಲ ತರಕಾರಿ ಮಾರಾಟ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರ 12 ಗಂಟೆ ವರೆಗೂ ಆದರೂ ಅವಕಾಶ ನೀಡಬೇಕು ರೈತ ಮಂಜಪ್ಪ ಅಭಿಪ್ರಾಯಟ್ಟರು.

Related News

yuvanidhi
ದಾವಣಗೆರೆ: ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
November 13, 2025
astrology today
ಗುರುವಾರದ ರಾಶಿ ಭವಿಷ್ಯ 13 ನವೆಂಬರ್ 2025
November 12, 2025
davangere ksrtc
ದಾವಣಗೆರೆ- ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ನೇರ ವೋಲ್ವೋ ಬಸ್ ಸೇವೆಗೆ ಚಾಲನೆ ನೀಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್
November 12, 2025

FB IMG 1619590060174

ನಗರದ ಎಪಿಎಂಸಿ ಮಾರುಕಟ್ಟೆ, ಗಡಿಯಾರ ಕಂಬ, ಕಾಯಿ ಪೇಟೆ, ಕೆ.ಆರ್ ಮಾರುಕಟ್ಟೆ ಸೇರಿದಂತೆ ಎಲ್ಲ ಕಡೆ ಪೊಲೀಸರು 10 ಗಂಟೆ ಆಗುತ್ತಿದ್ದಂತೆ ಎಲ್ಲ ಕ್ಲೋಸ್ ಮಾಡಿಸಿದರು. ಇನ್ನು ಕಟ್ಟಡ ಕಾರ್ಮಿಕರಿಗೆ ಯಾವುದೇ ನಿರ್ಭಂದ ವಿಧಿಸಿಲ್ಲದಿದ್ದರಿಂದ ನಗರದ ಕಟ್ಟಡ ಕಾಮಗಾರಿ ಅಭಿವೃದ್ಧಿ, ಪಾದಚಾರಿ ಮಾರ್ಗ ಕಾಮಗಾರಿಗಳು ನಡೆಯುತ್ತಿವೆ. ಮರಳು, ಎಂ ಸ್ಯಾಂಡ್, ಜಲ್ಲಿ ಕಲ್ಲು ಸಾಗಣಿಕೆ ಕೂಡ ನಡೆಯುತ್ತಿದೆ.IMG 20210428 101144 scaled

ಕೃಷಿ ಸಂಬಂಧಿತ ಬೀಜ, ಗೊಬ್ಬರ, ಔಷಧಿ ಕೊಳ್ಳು ಅವಕಾಶ ಕಲ್ಪಿಸಿದ್ದು, ರೈತರ ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ತಮ್ಮದೇ ಟ್ರ್ಯಾಕ್ಟರ್ ಗಳಲ್ಲಿ ಖರೀಸಿದ ವಸ್ತುಗಳನ್ನು ಹಾಕಿಕೊಂಡು ಹೋಗುತ್ತಿದ್ದಾರೆ.ಖಾಸಗಿ, ಸರ್ಕಾರಿ ಬಸ್ ಸೇರಿದಂತೆ ಸಂಚಾರ ವ್ಯವಸ್ಥೆ ಸಂಪೂರ್ಣ ಸ್ತಬ್ಧವಾಗಿತ್ತು.

TAGGED:# Davangerecorona curfewfeaturedlatest newsnews update
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ರಾಶಿ ಭವಿಷ್ಯ
Next Article ಅಖಿಲ ಭಾರತ ವೀರಶೈವ ಮಹಾ ಸಭಾದಿಂದ ಅರ್ಚಕರಿಗೆ ಫುಡ್ ಕಿಟ್ ವಿತರಣೆ
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

ಪಿ.ವಿ. ಸಿಂಧೂ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್

ದಾವಣಗೆರೆ- ಶ್ರೀಶೈಲಂ ನೂತನ ಕೆಎಸ್ಆರ್ ಟಿಸಿ ಪಲ್ಲಕ್ಕಿ ಬಸ್ ಗೆ ಚಾಲನೆ

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!