Connect with us

Dvgsuddi Kannada | online news portal | Kannada news online

ರಮೇಶ್ ಜಾರಕಿ ಹೊಳಿ ಸಿಡಿ ಪ್ರಕರಣ ಮುಚ್ಚಿ ಹಾಕುವ ಯತ್ನ; ಯುವತಿ ಆಯುಕ್ತರಿಗೆ ದೂರು

ಪ್ರಮುಖ ಸುದ್ದಿ

ರಮೇಶ್ ಜಾರಕಿ ಹೊಳಿ ಸಿಡಿ ಪ್ರಕರಣ ಮುಚ್ಚಿ ಹಾಕುವ ಯತ್ನ; ಯುವತಿ ಆಯುಕ್ತರಿಗೆ ದೂರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ  ಯುವತಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಪತ್ರದ ಮೂಲಕ ಮತ್ತೊಂದು ದೂರು ನೀಡಿದ್ದಾಳೆ.

ತಮ್ಮ ಪರ ವಕೀಲರಿಗೆ  ಹಣದ ಆಮಿಷವೊಡ್ಡಿ ಒತ್ತಡ ಹಾಕಿದ್ದಾರೆ. ಇದಲ್ಲದೆ  ಸಾಕ್ಷ್ಯ ನಾಶಕ್ಕೂ ಯತ್ನಿಸಿದ್ದಾರೆ. ಕೂಡಲೇ ಆರೋಪಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ಧಾಳೆ. ರಮೇಶ್ ಜಾರಕಿಹೊಳಿ ಪುತ್ರ ಸ್ನೇಹಿತನ ಮೂಲಕ ವಕೀಲರಿಗೆ ಕರೆ ಮಾಡಿ ಹಣದ ಆಮಿಷವೊಡ್ಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ. .

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top