Connect with us

Dvgsuddi Kannada | online news portal | Kannada news online

ಸಹೋದರಿ, ತಾಯಿ ಇಬ್ಬರನ್ನೂ ಕಳೆದುಕೊಂಡ ಭಾರತೀಯ ಕ್ರಿಕೆಟರ್ ಕನ್ನಡತಿ ಕಡೂರಿನ ವೇದ ಕೃಷ್ಣಮೂರ್ತಿ

ಪ್ರಮುಖ ಸುದ್ದಿ

ಸಹೋದರಿ, ತಾಯಿ ಇಬ್ಬರನ್ನೂ ಕಳೆದುಕೊಂಡ ಭಾರತೀಯ ಕ್ರಿಕೆಟರ್ ಕನ್ನಡತಿ ಕಡೂರಿನ ವೇದ ಕೃಷ್ಣಮೂರ್ತಿ

ಚಿಕ್ಕಮಗಳೂರು: ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರ ಸಹೋದರಿ ವಾತ್ಸಲ್ಯ ಕೃಷ್ಣಮೂರ್ತಿ ಕೊರೋನದಿಂದ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ಮೃತಪಟ್ಟಿದ್ದಾರೆ.

ಇದಕ್ಕೂ ಮೊದಲು ವೇದ ಕೃಷ್ಣಮೂರ್ತಿಯವರ ತಾಯಿ ಭಾನುವಾರ ಸೋಂಕಿನಿಂದ  ಮೃತಪಟ್ಟಿದ್ದರು. ವೇದ ಅವರು ಒಂದು ವಾರದ ಅಂತರದಲ್ಲಿ ತಾಯಿ-ಸಹೋದರಿಯನ್ನು ಕಳೆದುಕೊಂಡಿದ್ದಾರೆ. ಮೃತ ಸಹೋದರಿಯನ್ನು ಇಂದು ಕಡೂರಿನ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸುತ್ತಾರೆ ಎಂದು ತಿಳಿದುಬಂದಿದೆ.

ವೇದ ಕೃಷ್ಣಮೂರ್ತಿ ಭಾರತೀಯ ಕ್ರಿಕೆಟ್ ನಲ್ಲಿ ತನ್ನ ಸ್ಟೋಟಕ ಬ್ಯಾಟಿಂಗ್ ಮೂಲಕ ಗುರುತಿಸಿಕೊಂಡಿದ್ದರು. ಇದಲ್ಲದೇ ರಾಜ್ಯ ಆರೋಗ್ಯಯ ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಜಾಗೃತಿಯಲ್ಲಿಯೂ ಪಾಲ್ಗೊಂಡಿದ್ದರು. ಇದಲ್ಲದೆ ಕರ್ನಾಟಕ ಸರ್ಕಾರದಿಂದ ಏಕಲವ್ಯ ಪ್ರಶಸ್ತಿ ಪಡೆದಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top