Connect with us

Dvgsuddi Kannada | online news portal | Kannada news online

ಮೂಲಭೂತ  ಸೌಕರ್ಯ ಕಲ್ಪಿಸಲು ಆದ್ಯತೆ : ಜೆ.ಎನ್ . ಶ್ರೀನಿವಾಸ್

ದಾವಣಗೆರೆ

ಮೂಲಭೂತ  ಸೌಕರ್ಯ ಕಲ್ಪಿಸಲು ಆದ್ಯತೆ : ಜೆ.ಎನ್ . ಶ್ರೀನಿವಾಸ್

ಡಿವಿಜಿ ಸುದ್ದಿ, ದಾವಣಗೆರೆ:  ದಾವಣಗೆರೆ ಭಗತ್ ಸಿಂಗ್ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಜೆ ಎನ್ ಶ್ರೀನಿವಾಸ್ ಇವತ್ತು ಭರ್ಜರಿ ಪ್ರಚಾರ ಮಾಡಿದರು. ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾರ್ಡ್ ನಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದು, ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಿದೆ. ಕುಡಿಯುವ  ನೀರು ಮತ್ತು ರಾಜಕಾಲುವೆ ಸಮಸ್ಯೆ ಮುಖ್ಯವಾಗಿದೆ. ಈ ಎರಡು ಸಮಸ್ಯೆ ಬಗೆಹರಿಸಲು ಮೊದಲ ಆದ್ಯತೆ ನೀಡುತ್ತೇನೆ.

ನಮ್ಮ ವಾರ್ಡ್ ನಲ್ಲಿ ಕೌಲಶ ತರಬೇತಿ ಕೇಂದ್ರ ಮತ್ತು ಸ್ವಯಂ ಉದ್ಯೋಗ ತರಬೇತಿ ಕೇಂದ್ರ ತೆರೆಯಬೇಕು ಎನ್ನುವ  ಆಸೆ ಇದೆ. ಈ ಬಾರಿ ಚುನಾವಣೆಯಲ್ಲಿ  ಬಹುಮತದಿಂದ ಗೆದ್ದು ವಾರ್ಡ್  ಮೂಲ ಸಮಸ್ಯೆ ಬಗೆಹರಿಸಲು ಮೊದಲ ಆದ್ಯತೆ ನೀಡುತ್ತೇನೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top