Connect with us

Dvgsuddi Kannada | online news portal | Kannada news online

ದಾವಣಗೆರೆ: ರಸ್ತೆ ಬದಿಯ ಮರ ತೆರವುಗೊಳಿಸಲು ಬಹಿರಂಗ ಹರಾಜು

davangerer bord

ದಾವಣಗೆರೆ

ದಾವಣಗೆರೆ: ರಸ್ತೆ ಬದಿಯ ಮರ ತೆರವುಗೊಳಿಸಲು ಬಹಿರಂಗ ಹರಾಜು

ದಾವಣಗೆರೆ: ದಾವಣಗೆರೆ ತಾಲ್ಲೂಕು ಆನಗೋಡು ಹೋಬಳಿ ಮಲ್ಲಶೆಟ್ಟಿಹಳ್ಳಿ ಗ್ರಾಮ ಸ.ನಂ: 5,6,7,8,15,16 ಮತ್ತು 24ರ ನಕಾಶೆ ಕಂಡ ರಸ್ತೆಯಲ್ಲಿ ಬರುವ ಮರಗಳನ್ನು ತೆರವುಗೊಳಿಸಲು ರಾಜಸ್ವ ನಿರೀಕ್ಷಕರು, ಆನಗೋಡು ಹೋಬಳಿ, ದಾವಣಗೆರೆ ತಾಲ್ಲೂಕು ಇವರ ವತಿಯಿಂದ ಸೆ.14 ರಂದು ಬೆಳಿಗ್ಗೆ 11 ಗಂಟೆಗೆ ಈ ಮರಗಳನ್ನು ಸ್ಥಳದಲ್ಲೇ ಬಹಿರಂಗ ಹರಾಜು ಮಾಡಲಾಗುವುದು.

ಒಂದು ವೇಳೆ ಈ ದಿನಾಂಕದಂದು ಯಾರೂ ಭಾಗವಹಿಸದೇ ಇದ್ದಲ್ಲಿ ಅಥವಾ ಮಂಜೂರಾದ ತಗ್ಗು ಬೆಲೆಗಿಂತ ಕಡಿಮೆ ದರ ಬಂದಲ್ಲಿ ಮರು ಹರಾಜನ್ನು ನಡೆಸಲಾಗುವುದು. ಹೆಚ್ಚಿನ ವಿವರಗಳನ್ನು ತಹಸಿಲ್ದಾರರ ಕಚೇರಿಯಿಂದ ಪಡೆಯಬಹುದು ಎಂದು ದಾವಣಗೆರೆ ತಹಶೀಲ್ದಾರ್ ಬಿ.ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top