ರೈತರಿಗೆ ಸಿಹಿ ಸುದ್ದಿ: 24 ಗಂಟೆಯೊಳಗೆ ಟಿಸಿ ದುರಸ್ತಿಗೆ ಕ್ರಮ; ಇಂಧನ ಸಚಿವ ಸುನೀಲ್ ಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿ160 ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪಿಸಲಾಗಿದೆ.  24 ಗಂಟೆಯೊಳಗೆ  ಟಿಸಿ ದುರಸ್ತಿಪಡಿಸಲು ಇಲಾಖೆಯಲ್ಲಿ ವಿಶೇಷ ಆ್ಯಪ್ ರೂಪಿಸಲಾಗುವುದು  ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದರು.

ಇಂದು ವಿಧಾನಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸಚಿವರು, ಇದರಿಂದ ಕೆಟ್ಟು ಹೋಗಿರುವ ಟಿಸಿಗಳು ಯಾವಾಗ ದುರಸ್ತಿಯಾಗುತ್ತದೆ..? ಯಾವಾಗ ಮರು ಪ್ರತಿಷ್ಠಾಪಿಸಲಾಗುತ್ತದೆ ಎಂಬ ವಿವರಗಳನ್ನು ರೈತರು, ಜನಸಾಮಾನ್ಯರು ಕುಳಿತ ಕಡೆಯಿಂದಲೇ ಅರಿಯಬಹುದು ಎಂದರು.

ಇನ್ನು ರಾಜ್ಯದಲ್ಲಿ ಇಂಧನ ವಲಯವನ್ನು  ಖಾಸಗಿಕರಣ ಮಾಡುವುದಿಲ್ಲ. ಆ ಉದ್ದೇಶವೂ ಇಲ್ಲ.ಕೈಗಾರಿಕೋದ್ಯಮಿಗಳಿಗೆ ಕಡಿಮೆ ದರದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಸಲು ಸರ್ಕಾರ ಗಂಭೀರ ಪ್ರಯತ್ನ ಮಾಡಿದೆ. ವಿದ್ಯುತ್ ವಲಯವನ್ನು ರಾಜ್ಯದಲ್ಲಿ ಖಾಸಗೀಕರಿಸಲಾಗುತ್ತದೆ ಎಂಬುದು ಕೇವಲ ಊಹಾಪೋಹಾ ಎಂದು ಸಚಿವರು ಸ್ಪಷ್ಟಪಡಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *