ಡಿಬಿಜಿ ಸುದ್ದಿ, ದಾವಣಗೆರೆ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ದಾವಣಗೆರೆ ಸಾಕಷ್ಟು ಅಭಿವೃದ್ಧಿ ಕಂಡಿದೆ. ಪಕ್ಷದ ಹಿರಿಯರಾದ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ ನೇತೃತ್ವದಲ್ಲಿ ದಾವಣಗೆರೆ ಹೈಟೆಕ್ ಸ್ಪರ್ಶ ಪಡೆದಿದೆ. ಕೇವಲ ಸುಳ್ಳು ಆರೋಪ ಮಾಡುತ್ತಿರುವ ಬಿಜೆಪಿ ಅವರಿಗೆ ನಗರದ ಪ್ರಮುಖ ಏರಿಯಾಗಳೇ ಗೊತ್ತಿಲ್ಲ ಎಂದು ಕೆಪಿಸಿಸಿ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು. ಈ ಬಗ್ಗೆ ಡಿವಿಜಿ ಸುದ್ದಿ ಜೊತೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಬಿಜೆಪಿಯವರಿಗೆ ದಾವಣಗೆರೆ ಏರಿಯಾಗಳೇ ಗೊತ್ತಿಲ್ಲ: ಎಚ್.ಬಿ. ಮಂಜಪ್ಪ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



