Connect with us

Dvgsuddi Kannada | online news portal | Kannada news online

ದಾವಣಗೆರೆ: ಸೆ.18 ರಂದು ಬೆಸ್ಕಾಂ ಗ್ರಾಹಕರೊಂದಿಗೆ ಸಂವಾದ ಕಾರ್ಯಕ್ರಮ

bescom 22

ದಾವಣಗೆರೆ

ದಾವಣಗೆರೆ: ಸೆ.18 ರಂದು ಬೆಸ್ಕಾಂ ಗ್ರಾಹಕರೊಂದಿಗೆ ಸಂವಾದ ಕಾರ್ಯಕ್ರಮ

ದಾವಣಗೆರೆ: ಸೆ.18 ರಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ನಗರ ಉಪ ವಿಭಾಗ -2 ವ್ಯಾಪ್ತಿಯ ಗ್ರಾಹಕರ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, ನಗರ ಉಪ ವಿಭಾಗ 2 ರ ವ್ಯಾಪ್ತಿಗೆ ಬರುವ ಗ್ರಾಹಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು.

ವಾವಣಗೆರೆಯ ಹದಡಿ ರಸ್ತೆ, ಕೆಇಬಿ ಸರ್ಕಲ್ ಹತ್ತಿರ ಇರುವ ನಗರ ಉಪ ವಿಭಾಗ -2 ರ ಕಚೇರಿಗೆ ಹಾಜರಾಗಿ ದೂರು ಸಲ್ಲಿಸಬಹುದಾಗಿದೆ ಎಂದು ದಾವಣಗೆರೆ ಬೆಸ್ಕಾಂನ ವಾ.ಕಾ ಮತ್ತು ಪಾ ನಗರ ಉಪ ವಿಭಾಗ -2 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top