ದಾವಣಗೆರೆ: ನಾನು ಚಡ್ಡಿ ಹಾಕೋವಾಗಿದ್ದ ಬೆಲೆಗೂ , ಪ್ಯಾಂಟ್ ಹಾಕೋವಾಗಿನ ಬೆಲೆಗೂ ವ್ಯತ್ಯಾಸ ಆಗಿದೆ; ಬೆಲೆ ಏರಿಕೆ ಸಮರ್ಥಿಸಿಕೊಂಡ ಜಿ.ಎಂ. ಸಿದ್ದೇಶ್ವರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಾನು ಚಡ್ಡಿ ಹಾಕಿಕೊಳ್ಳುವಾಗ ಜೋಳ, ಗೋಧಿ ಬೆಲೆ 30 ರೂಪಾಯಿ ಇತ್ತು.  ಪ್ಯಾಂಟ್ ಹಾಕುವ ಹೊತ್ತಿಗೆ 3 ಸಾವಿರ ರೂಪಾಯಿ ಆಗಿದೆ ಎನ್ನುವ ಮೂಲಕ ಬೆಲೆ ಏರಿಕೆಯನ್ನು ಸಂಸದ ಜಿ.ಎಂ ಸಿದ್ದೇಶ್ವರ ಸಮರ್ಥಿಸಿಕೊಂಡರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚಡ್ಡಿ ಹಾಕಿಕೊಳ್ಳುವಾಗ ಜೋಳ, ಗೋಧಿ ಬೆಲೆ 30 ರೂಪಾಯಿ ಇತ್ತು. ಪ್ಯಾಂಟ್ ಹಾಕುವಾವ ಹೊತ್ತಿಗೆ 3 ಸಾವಿರ ರೂಪಾಯಿ ಆಗಿದೆ . ಈಗ ಪೆಟ್ರೋಲ್ ಬೆಲೆ  ಎಂಟಾಣೆ ಇತ್ತು.  ಕೂಲಿ 5 ರೂಪಾಯಿ ಇತ್ತು. ಆದರೆ ಇದೀಗ  ಎಲ್ಲ ವಸ್ತುಗಳ ಬೆಲೆ ಜಾಸ್ತಿ ಆಗಿದೆ, ಅದು ಆಯಾ ಕಾಲಕ್ಕೆ ತಕ್ಕಂತ  ಎಲ್ಲಾ ಬದಲಾಗಿದೆ ಎಂದರು. ‌

ರೈತರ ಅನುಕೂಲವಾಗುವ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ.  ರೈತರು ಯಾರು  ಕಾಯ್ದೆಯನ್ನು ವಿರೋಧಿಸಿಲ್ಲ. ಸಂಘಟನೆಯವರು ಮಾತ್ರ ವಿರೋಧಿಸುತ್ತಿದ್ದಾರೆ. ಹೀಗಾಗಿ ಜನ ಕೊರೊನಾದಿಂದ ಬೇಸತ್ತಿದ್ದಾರೆ. ಹೋರಾಟಗಾರರು ಇಂತಹ ಪ್ರತಿಭಟನೆ ಕೈಬಿಟ್ಟರೆ ಒಳ್ಳೆದು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *