ದಾವಣಗೆರೆ: ಮೆಕ್ಕೆಜೋಳ ಬೆಳೆಯಲ್ಲಿ ನ್ಯಾನೋ ಯೂರಿಯಾ ಬಳಕೆ ಕ್ಷೇತ್ರೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ತಾಲೂಕಿನ ಅಗಸನಕಟ್ಟೆ ಗ್ರಾಮದಲ್ಲಿ ಮೆಕ್ಕೆಜೋಳದಲ್ಲಿ ನ್ಯಾನೋ ಯೂರಿಯಾ ಬಳಕೆಯ ಕ್ಷೇತ್ರ ಪ್ರಯೋಗ ನಡೆಸಿದ್ದು, ಇದರಲ್ಲಿ ಯಶಸ್ವಿಯಾದ ಪ್ರಗತಿಪರ ರೈತರಾದ ಸಿದ್ದೇಶ್ ಜಮೀನಲ್ಲಿ ಕ್ಷೇತ್ರೋತ್ಸ ಆಚರಿಸಲಾಯಿತು.

ಈ ವೇಳೆ ಮಾತನಾಡಿದ  ಬೇಸಾಯ ತಜ್ಞ  ಮಲ್ಲಿಕಾರ್ಜುನ್, ನ್ಯಾನೋ ಯೂರಿಯಾವನ್ನು ಮೆಕ್ಕೆಜೋಳದ ಬೆಳೆ ಬಿತ್ತನೆ ಮಾಡಿದ 25 ದಿವಸದ ನಂತರ 4ml ಪ್ರತಿ ಲೀಟರ್ ನಲ್ಲಿ ಮಿಶ್ರಣ ಮಾಡಿ ಸಿಂಪರಣೆ ಮಾಡುವುದರಿಂದ ಮೇಲುಗೊಬ್ಬರವಾಗಿ ಯೂರಿಯಾವನ್ನು ಕೊಡುವುದನ್ನು ತಪ್ಪಿಸಬಹುದು ಎಂದರು.

ಹರಳಿನ ರೂಪದ ಯೂರಿಯಾ ಬದಲಿಗೆ ನ್ಯಾನೋ ಯೂರಿಯಾವನ್ನು ಬೆಳೆಗೆ ಸಿಂಪರಣೆ ಮಾಡಿದ್ದರಿಂದ ಉತ್ತಮವಾದ ಇಳುವರಿ ನಿರೀಕ್ಷೆಯಲ್ಲಿದ್ದೇನೆ ಎಂದು ಪ್ರಗತಿಪರ ಸಿದ್ದೇಶ್ ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಕೇಂದ್ರದ ವಿಜ್ಞಾನಿ ಸಣ್ಣ ಗೌಡರ್ ಹಾಗೂ ಅಗಸನಕಟ್ಟೆ ಗ್ರಾಮದ ಪ್ರಗತಿಪರ ರೈತರು ಭಾಗವಹಿಸಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *