ದಾವಣಗೆರೆ: ರೇಣುಕಾ ಮಂದಿರ ಪಕ್ಕದ ಹಳೇ ಅಂಡರ್ ಪಾಸ್ ಗೆ ಮೇಯರ್‌ ಭೇಟಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ರೇಣುಕಾ ಮಂದಿರ ಪಕ್ಕದಲ್ಲಿರುವ ಹಳೇ ಅಂಡರ್ ಪಾಸ್ ಗೆ ಮೇಯರ್ ಎಸ್.ಟಿ. ವೀರೇಶ್ ಭೇಟಿ ನೀಡಿ ಪರಿಶೀಲಿಸಿದರು.

ಅಂಡರ್ ಪಾಸ್ ಸಮಸ್ಯೆ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ಮೇಯರ್, ಕೂಡಲೇ ಬೀದಿ ದೀಪ ಅಳವಡಿಸಿ, ಸ್ವಚ್ಛತೆ ಕಾಪಡಬೇಕು. ಸಾರ್ವಜನಿಕರು ಕಸ ಹಾಕದಂತೆ ನಿಯಂತ್ರಿಸಲು ಸಿಸಿ ಟಿವಿ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಬಾರಲೈನ್ ರಸ್ತೆಯಲ್ಲಿ ಚಿಕನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಲ್ಲಿನ ತ್ಯಾಜ್ಯಗಳನ್ನು ಮಹಾನಗರ ಪಾಲಿಕೆ ತ್ಯಾಜ್ಯ ಸರಬರಾಜು ವಾಹನಗಳಿಗೆ ನೀಡಬೇಕು ಎಂದು ಚಿಕನ್ ಸೆಂಟರ್ ಮಾಲೀಕರಿಗೆ ತಿಳಿಸಿದರು,

ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಶಿವನಗೌಡ ಟಿ.ಪಾಟೀಲ, ಪಂಜು ,ಈಶ್ವರ, ಪೀಸಾಳಿ ಶ್ರೀನಿವಾಸ್ ಶ್ರೀ ಕಾಂತ್ ನಿಲಗುಂದ್,ರಮೇಶ್ ಬಸಪ್ಪ,
ಪಾಲಿಕೆ ಅಧಿಕಾರಿಗಳಾದ ಉದಯಕುಮಾರ್ ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *