ದಾವಣಗೆರೆ: ರೆಡ್ ಕ್ರಾಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ; ಹೊಲಿಗೆ ಯಂತ್ರ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥ ದಾವಣಗೆರೆ ಜಿಲ್ಲಾ ಶಾಖೆಯಿಂದ ಸಂಸ್ಥೆಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು,ಈ ಸಂದರ್ಭದಲ್ಲಿ ಕೋವಿಡ್ ನಿಂದ ಮೃತ ಪಟ್ಟ ವ್ಯಕ್ತಿಯ ನೊಂದ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ, ದಿನಸಿ ಕಿಟ್ ಗಳ ವಿತರಣೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್ ವಿತರಿಸಿದರು.

ಈ ಕಾರ್ಯಕ್ರಮದಲ್ಲಿ ಡಾ : ನಂದೀಶ. ಸಿ, ಡಾ : ಸಂದೀಪ್. ವಿ ಇವರುಗಳಿಗೆ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಛೇರ್ಮನರಾದ ಡಾ : ಎ. ಎಮ್. ಶಿವಕುಮಾರ್, ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಶೆಟ್ಟಿ, ವೈಸ್ ಛೇರ್ಮನಳಾದ ಗೌಡ್ರು ಚನ್ನಬಸಪ್ಪ, ಡಿ. ಎಸ್. ಸಿದ್ದಣ್ಣ, ಕಾರ್ಯದರ್ಶಿ ಡಿ.ಎಸ್. ಸಾಗರ್, ಖಜಾಂಚಿಯಾದ ಅನಿಲ್ ಬಾರಂಗಳ, ನಿರ್ದೇಶಕರುಗಳಾದ ಡಾ ಶಿಲ್ಪಶ್ರೀ, ಇನಾಯತ್ಉಲ್ಲಾ, ಆನಂದಜ್ಯೋತಿ, ಧನಂಜಯ ಮೂರ್ತಿ, ನರೇಂದ್ರ ಪ್ರಕಾಶ, ಶ್ರೀಕಾಂತ ಬಗರೆ, ರವಿಕುಮಾರ್, ಮೋಹನ್ ಕುಮಾರ್, ಆಸಿಯಾ ಬಾನು, ಮಧುಕೇಶ್ವರ, ಜಗನ, ನಾಗರಾಜ್.ಕೆ.ಕೆ, ಕರಿಬಸಪ್ಪ್, ರವೀಂದ್ರನಾಥ, ಶಿವಕುಮಾರ್. ಎನ್. ಜಿ, ಪೂಜಾ, ವಿನಾಯಕ, ಗಿರೀಶ್, ಜ್ಯೋತಿ, ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *