ಪಲ್ಟಿಯಾದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್; 20 ಜನರಿಗೆ ಗಂಭೀರ ಗಾಯ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಗುರುಮಠಕಲ್ಕಲಬುರಗಿ ಜಿಲ್ಲೆಯ ಸೇಡಂ ಬಸ್ ಘಟಕದ ಸೇಡಂ-ಹೈದರಾಬಾದ್ ಮಾರ್ಗವಾಗಿ ಸಂಚರಿಸುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾಗಿದ್ದು, 20 ಜನರಿಗೆ ಗಂಭೀರ ಗಾಯವಾಗಿದೆ.

ಇಂದು ಬೆಳಿಗ್ಗೆ ಸೇಡಂ ನಗರದಿಂದ ಗುರುಮಠಕಲ್ ತಾಲ್ಲೂಕಿನ ಚಂಡರಿಕಿ ಮಾರ್ಗವಾಗಿ ಹೈದರಾಬಾದ್‌ ನಗರಕ್ಕೆ ತೆರಳುವಾಗ ತೆಲಂಗಾಣ ರಾಜ್ಯದ ನಾರಾಯಣಪೇಟ ನಗರದ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. ಕಲ್ಯಾಣ ಕರ್ನಾಟ ಸಾರಿಗೆ ನಿಗಮಕ್ಕೆ ಸೇರಿದ ಕೆ.ಎ.32 ಎಫ್ 2419 ಬಸ್ ಪಲ್ಟಿಯಾಗಿದ್ದು, 20 ಜನರಿಗೆ ಗಾಯವಾಗಿದೆ.  ಗಾಯಗಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *