Connect with us

Dvgsuddi Kannada | online news portal | Kannada news online

ದಾವಣಗೆರೆ: ಸಗಟು ಸೊಪ್ಪಿನ ಮಾರುಕಟ್ಟೆ ಸ್ಥಳಾಂತರ

soppu

ದಾವಣಗೆರೆ

ದಾವಣಗೆರೆ: ಸಗಟು ಸೊಪ್ಪಿನ ಮಾರುಕಟ್ಟೆ ಸ್ಥಳಾಂತರ

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೆ.ಆರ್. ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಾಗಿದೆ.  ಕೋವಿಡ್-19 ಸಾಂಕ್ರಾಮಿಕ ರೋಗ ಹೆಚ್ಚಾಗಿ ಹರಡುವ ಭೀತಿ ಇದ್ದು, ಇದನ್ನು ನಿಯಂತ್ರಿಸಲು ಮುಖ್ಯ ಮಾರುಕಟ್ಟೆ ಪ್ರಾಂಗಣದ ವಿಸ್ತಾರವಾದ ಸ್ಥಳವಾದ ‘ಇ’ ಬ್ಲಾಕಿಗೆ ಸಗಟು ಸೊಪ್ಪಿನ ವ್ಯಾಪಾರವನ್ನು ಸ್ಥಳಾಂತರಿಸಲಾಗಿದೆ.

‘ಇ’ ಬ್ಲಾಕಿನಲ್ಲಿ ನಲ್ಲಿ ಆರ್‍ಕೆವಿವೈ ಯೋಜನೆಯಲ್ಲಿ ನಿರ್ಮಾಣ ಮಾಡಿರುವ ಮಳಿಗೆಗಳನ್ನು, ಸಗಟು ಸೊಪ್ಪಿನ  ವ್ಯಾಪಾರಸ್ಥರಿಗೆ ಹಂಚಿಕೆ ಮಾಡಲಾಗಿದ್ದು, ಇನ್ಮುಂದೆ ಈ ಮಳಿಗೆಗಳಲ್ಲಿಯೇ ಸಗಟು ಸೊಪ್ಪಿನ ವ್ಯಾಪಾರ ವಹಿವಾಟನ್ನು ನಡೆಸುವಂತೆ ಕೋರಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top