ದಾವಣಗೆರೆ: ಮೆಕ್ಕೆಜೋಳ ಅಂತರ ಬೆಳೆ ತೊಗರಿ ಕ್ಷೇತ್ರೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ತಾಲೂಕಿನ ಅಗಸನಕಟ್ಟೆ ಗ್ರಾಮದಲ್ಲಿ  ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ (ICAR–tkvk) ಮೆಕ್ಕೆಜೋಳದಲ್ಲಿ ತೊಗರಿಯನ್ನು ಅಂತರ ಬೆಳೆಯ ಮುಂಚೂಣಿ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಪ್ರಾತ್ಯಕ್ಷಿಕೆಯ ಅಂಗವಾಗಿ ತೊಗರಿ ಬೆಳೆಯ ಕ್ಷೇತ್ರೋತ್ಸವನ್ನು ಆಚರಿಸಲಾಯಿತು.

ತೊಗರಿಯನ್ನು ಮೆಕ್ಕೆಜೋಳದಲ್ಲಿ ಅಂತರ ಬೆಳೆಯಾಗಿ ಬೆಳೆದರೆ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವುದರ ಜೊತೆಗೆ ಆದಾಯವನ್ನು ದ್ವಿಗುಣ ಗೊಳಿಸಬಹುದು ಎಂದು ಕೇಂದ್ರದ ಬೇಸಾಯ ತಜ್ಞರಾದ ಶ್ರೀ ಮಲ್ಲಿಕಾರ್ಜುನ ಬಿ ಓ ರವರು ಅಭಿಪ್ರಾಯಪಟ್ಟರು. ಮಣ್ಣು ವಿಜ್ಞಾನಿ ಎಚ್ಎಎಂ ಸಣ್ಣ ಗೌಡರ್, ತೊಗರಿಯಲ್ಲಿ ಕಾಡುವ ಕಾಯಿಕೊರಕದ ಕೀಟ ನಿರ್ವಹಣೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಿದರು.   ಕಾರ್ಯಕ್ರಮದಲ್ಲಿ ಅಗಸನಕಟ್ಟೆ ಪ್ರಗತಿಪರ ರೈತರಾದ ಶಿವಕುಮಾರ್ ಸಿದ್ದೇಶ್ ವಸಂತ್ ಕುಮಾರ್ ಹಾಗೂ ಶ್ರೀ ಚನ್ನಪ್ಪನವರು ಭಾಗವಹಿಸಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *