ದಾವಣಗೆರೆ: ತಾಲ್ಲೂಕಿನ ಕಾಡಜ್ಜಿಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಬಂಧಿಸಿದ ಹಳೇ ವಾಹನ ಸಂಖ್ಯೆ ಕೆ.ಎ-01, ಜಿ-461 ಮಹೀಂದ್ರ ಜೀಪ್ ಅನ್ನು 2022 ರ ಜ. 05 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಕಂ ಮೋಹರ್ ಬಂದ್ ಲಕೋಟೆ ಟೆಂಡರ್ ಮುಖಾಂತರ ವಿಲೇ ಮಾಡಲು ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಹರಾಜಿನಲ್ಲಿ ಪಾಲ್ಗೊಂಡು ವಾಹಣ ಖರೀದಿಸದಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಪಡೆಯಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



