Connect with us

Dvgsuddi Kannada | online news portal | Kannada news online

ದಾವಣಗೆರೆ: ಎರಡು ಖಾಸಗಿ ಬಸ್ ಡಿಕ್ಕಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

honnali 22

ಹೊನ್ನಾಳಿ

ದಾವಣಗೆರೆ: ಎರಡು ಖಾಸಗಿ ಬಸ್ ಡಿಕ್ಕಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ದಾವಣಗೆರೆ: ಎರಡು ಖಾಸಗಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 15 ಕ್ಕೂ  ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ಇಂದು ಬೆಳಗ್ಗೆ ನ್ಯಾಮತಿ ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ತಾಲ್ಲೂಕಿನ ಉಪ್ಪಿನಹಳ್ಳ ಸಮೀಪ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಓವರ್ ಟೇಕ್ ಮಾಡಲು ಹೋದಾಗ ಈ ಅವಘಡ ನಡೆದಿದೆ. ಶಿವಮೊಗ್ಗದಿಂದ ಹೊನ್ನಾಳಿಯ ಕಡೆಗೆ ಬರುತ್ತಿದ್ದ ವೆಂಕಟೇಶ್ವರ ಬಸ್,  ಗುರುರಾಜ್ ಬಸ್ ಗೆ ಡಿಕ್ಕಿ ಹೊಡೆದೆ. ಇದರಿಂದ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಮುಂದಿನ ಭಾಗಕ್ಕೆ ಹಾನಿಯಾಗಿದೆ. ಬಸ್ ನಲ್ಲಿದ್ದ ಬಹುತೇಕರಿಗೆ ಸಣ್ಣ –ಪುಟ್ಟ ಗಾಯಗಳಾಗಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ.

ತೀವ್ರವಾಗಿ ಗಾಯಗೊಂಡವರನ್ನು  ಶಿವಮೊಗ್ಗ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ.  ಈ ಬಗ್ಗೆ ನ್ಯಾಮತಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

ದಾವಣಗೆರೆ

Advertisement
Advertisement Enter ad code here

Title

To Top