ದಾವಣಗೆರೆ: ವಿನೋಬಾನಗರದ ಶ್ರೀರಾಮಕೃಷ್ಣ ಮಿಷನ್ ನಲ್ಲಿ ನಾಳೆ ( ಡಿ. 26) ಶ್ರೀಮಾತೆ ಶಾರದಾದೇವಿಯ 169ನೇ ಜಯಂತಿ ಕಾರ್ಯಕ್ರಮವು ನಡೆಯಲಿದೆ. ಬೆಳಗ್ಗೆ 5 ಗಂಟೆಯಿಂದ ಕಾಕಡಾರತಿ, ಭಜನೆ, ಸುಪ್ರಭಾತ ಸೇವೆ, ಲಲಿತಾ ಸಹಸ್ರನಾಮ ಪಾರಾಯಣ, ಹೋಮ, ಮಹಾನೈವೇದ್ಯೆ, ಆರತಿ ಹಾಗೂ ಮಹಾಪ್ರಸಾದದ ವ್ಯವಸ್ಥೆ ಇರುತ್ತದೆ. ಬೆಂಗಳೂರಿನ ಖ್ಯಾತ ಗಾಯಕರಾದ ಶ್ರೀ ಸಂಜಯ್ ಕಿಣಿ ಅವರಿಂದ ಸಂಗೀತ ಸೇವೆ ಇರಲಿದೆ.
ದಾವಣಗೆರೆ: ನಾಳೆ ಶ್ರೀರಾಮಕೃಷ್ಣ ಮಿಷನ್ ನಲ್ಲಿ ಶ್ರೀಮಾತೆ ಶಾರದಾದೇವಿ ಜಯಂತಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



