Connect with us

Dvgsuddi Kannada | online news portal | Kannada news online

ದಾವಣಗೆರೆ: ಜೆ.ಎಚ್. ಪಟೇಲ್ ಬಡಾವಣೆಯಲ್ಲಿ 1.80 ಕೋಟಿ  ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಶಂಕುಸ್ಥಾಪನೆ

jh patil layout 11

ದಾವಣಗೆರೆ

ದಾವಣಗೆರೆ: ಜೆ.ಎಚ್. ಪಟೇಲ್ ಬಡಾವಣೆಯಲ್ಲಿ 1.80 ಕೋಟಿ  ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಶಂಕುಸ್ಥಾಪನೆ

ದಾವಣಗೆರೆ: ದಾವಣಗೆರೆ -ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿ  1.80 ಕೋಟಿ  ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ, ಧೂಡಾ ಅಧ್ಯಕ್ಷ ದೇವರಮನೆ  ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದರು. ಒಟ್ಟು 1.80 ಕೋಟಿ ವೆಚ್ಚದಲ್ಲಿ ಬಡಾವಣೆ ಎ.ಬಿ.ಸಿ.ಡಿ.ಮತ್ತು ಇ ಬ್ಲಾಕ್ ರಸ್ತೆಗಳ ಹೆಸರುಗಳನ್ನು ಸೂಚಿಸುವ ನಾಮಫಲಕ ಅಳವಡಿಸುವುದು.  ಶ್ರೀ ದೇವರಾಜ್ ಅರಸು ಬಡಾವಣೆಯಲ್ಲಿ ಪಿ.ಬಿ.ರಸ್ತೆ ಅಭಿಮುಖವಾಗಿ ಕಮಾನ ನಿರ್ಮಿಸುವುದು ಸೇರಿದಂತೆ  ಅನೇಕ ಅಭಿವೃದ್ಧಿ ಕಾಮಾಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಧೂಡಾ ಸದಸ್ಯೆ  ಗೌರಮ್ಮ ಪಾಟೀಲ್, ಬಾತಿ ಚಂದ್ರಶೇಖರ, ಆರ್ ಲಕ್ಷ್ಮಣ, ಮಾರುತಿರಾವ್ ಘಾಟ್ಗೆ,ಮಹಾನಗರ ಪಾಲಿಕೆ ಸದಸ್ಯ ಕಲ್ಲಹಳ್ಳಿ ನಾಗರಾಜ್, ಆಶಾ ಉಮೇಶ್, ಎನ್.ಎಲ್.ಕಲ್ಲೇಶ್,  ಮುರುಗೇಶ್ ಆರಾಧ್ಯ, ಪ್ರಾಧಿಕಾರದ ಆಯಕ್ತ ಬಿ.ಟಿ.  ಕುಮಾರಸ್ವಾಮಿ, ಕಾರ್ಯಪಾಲಕ ಅಭಿಯಂತರ ಕೆ.ಎಚ್.ಶ್ರೀಕರ, ಸೃಜಯ್, ಅಕ್ಷತಾ,  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top