Connect with us

Dvgsuddi Kannada | online news portal | Kannada news online

ಸಚಿವ ಮಾಧುಸ್ವಾಮಿ ಪ್ರತಿಕೃತಿ ದಹಿಸಿ ಪ್ರತಿಭಟನೆ

ದಾವಣಗೆರೆ

ಸಚಿವ ಮಾಧುಸ್ವಾಮಿ ಪ್ರತಿಕೃತಿ ದಹಿಸಿ ಪ್ರತಿಭಟನೆ

ಡಿವಿಜಿ ಸುದ್ದಿ, ದಾವಣಗೆರೆ: ಕುರುಬ ಸಮಾಜದ ಶ್ರೀಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಚಿವ ಮಾಧುಸ್ವಾಮಿ ಪ್ರತಿಕೃತಿ ದಹಿಸಿ ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಜಯದೇವ ವೃತ್ತದ ಬಳಿ ಜಮಾಯಿಸಿದ ವಿದ್ಯಾರ್ಥಿಗಳು ಸಚಿವ ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಸಚಿವರನ್ನು ಈ ಕೂಡಲೇ ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಸಚಿವರ ಪ್ರತಿಕೃತಿ ದಹಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top