Connect with us

Dvgsuddi Kannada | online news portal | Kannada news online

ದಾವಣಗೆರೆ; ಜಿಲ್ಲೆಗೆ ಪ್ರಾತಿನಿಧ್ಯ‌ ನೀಡುವುದಾದ್ರೆ ನನಗೆ ಸಚಿವ ಸ್ಥಾನ ನೀಡಿ; ಶಾಸಕ ರವಿಂದ್ರನಾಥ್

tempFileForShare 20220103 125918 696x385 1

ದಾವಣಗೆರೆ

ದಾವಣಗೆರೆ; ಜಿಲ್ಲೆಗೆ ಪ್ರಾತಿನಿಧ್ಯ‌ ನೀಡುವುದಾದ್ರೆ ನನಗೆ ಸಚಿವ ಸ್ಥಾನ ನೀಡಿ; ಶಾಸಕ ರವಿಂದ್ರನಾಥ್

ದಾವಣಗೆರೆ; ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದ್ರೆ, ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಶಾಸಕ ಎಸ್. ಎ ರವೀಂದ್ರನಾಥ್ ಆಗ್ರಹಿಸಿದ್ದಾರೆ.

ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನಡೆದು, ಜಿಲ್ಲೆಗೆ ಪ್ರಾತಿನಿಧ್ಯ ನೀಡುವುದಾದರೆ ನನಗೆ ಸಚಿವ ಸ್ಥಾನ ನೀಡಬೇಕು. ಬೇರೆಯವರಿಗೆ ನೀಡಲು ಬರುವುದಿಲ್ಲ ಎಂದು ಹೇಳಿದರು.ಅನಾರೋಗ್ಯದ ಕಾರಣದಿಂದ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಮಾಡುತ್ತಾರೆಂಬುದು ಸುಳ್ಳು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅವಧಿ ಪೂರೈಸಲಿದ್ದಾರೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top