Connect with us

Dvgsuddi Kannada | online news portal | Kannada news online

ವೀಕೆಂಡ್ ಕರ್ಫ್ಯೂನಲ್ಲಿ KSRTC ಸೇವೆಯಲ್ಲಿ ವ್ಯತ್ಯಯವಿಲ್ಲ..!  

ksrtc davangere

ದಾವಣಗೆರೆ

ವೀಕೆಂಡ್ ಕರ್ಫ್ಯೂನಲ್ಲಿ KSRTC ಸೇವೆಯಲ್ಲಿ ವ್ಯತ್ಯಯವಿಲ್ಲ..!  

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಮತ್ತು ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳ ಹಿನ್ನಲೆ  ಸರ್ಕಾರ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದೆ. ಆದರೆ, ಈ ಕರ್ಫ್ಯೂ ವೇಳೆ ವೇಳೆ  ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ. ಯಥಾಸ್ಥಿತಿ ಮುಂದುವರಿಯಲಿದೆ.

ವೀಕೆಂಡ್ ಕರ್ಪ್ಯೂ ವೇಳೆ ಕೆಎಸ್ ಆರ್ ಟಿಸಿ ಬಸ್ ಸೇವೆ ಯಥಾ ಸ್ಥಿತಿ ಇರಲಿದೆ.  ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಗಳ ಸಂಚಾರಿಸಲಿವೆ.  ರಾಜ್ಯ, ಹೊರ ರಾಜ್ಯಗಳ ನಡುವೆ  ಕೂಡ ಬಸ್ ಸಂಚಾರ ಇರಲಿದ್ದು,  ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿದೆ ಎಂದು ಕೆಎಸ್ ಆರ್ ಟಿಸಿ  ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮಾಹಿತಿ ತಿಳಿಸಿದ್ದಾರೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top