ದಾವಣಗೆರೆ: ಸರಸ್ವತಿ, ಬಸವೇಶ್ವರ ಫೀಡರ್ ವ್ಯಾಪ್ತಿಯಲ್ಲಿ ಜಲಸಿರಿ ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಜ.19) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ, ಬಿ & ಸಿ ಬ್ಲಾಕ್ ಭೂಮಿಕ ನಗರ, ಜೆ,ಎನ್.ಕಾನ್ವೇಂಟ್ ಕೆಎಸ್ಎಸ್ ಕಾಲೇಜ್ ಮತ್ತು ಸುತ್ತಮುತ್ತ ಪ್ರದೇಶಗಳು ಹಾಗೂ ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಡಾವಣೆ, ಬಿ ಬ್ಲಾಕ್, ಕುಂದುವಾಡರಸ್ತೆ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



