ದಾವಣಗೆರೆ: ಎಮ್.ಸಿ.ಸಿ.ಬಿ, ಎಪ್2ಫೀಡರ್ನಲ್ಲಿ 24*7 ಜಲಸಿರಿ ಮತ್ತು ಸ್ಮಾರ್ಟ ಸಿಟಿ ಲಿಮಿಟೆಡ್ ಕಾಮಗಾರಿ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಇಂದು (ಜ.21) ಬೆಳಗ್ಗೆ 10 ರಿಂದ 04 ರವರೆಗೆ ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೇಂಪು ನಗರ, ಸಿದ್ದವೀರಪ್ಪ ಬಡಾವಣೆ, ಶಾಮನೂರು ರಸ್ತೆ, ಗ್ಲಾಸ್ಹೌಸ್, ಎಸ್.ಎಸ್ ಮಹಲ್, ಲಕ್ಷ್ಮೀ ಪ್ಲೊರ್ಮಿಲ್ ಹಾಗೂ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



