ದಾವಣಗೆರೆ: ವಾರಾಂತ್ಯದ ಕರ್ಫ್ಯೂ ರದ್ದು; ರಾತ್ರಿ ಕರ್ಫ್ಯೂ,  ಸಭೆ, ಸಮಾರಂಭ, ಮದುವೆಗಳಿಗೆ ನಿರ್ಬಂಧ ಮುಂದುವರಿಕೆ-ಜಿಲ್ಲಾಧಿಕಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ : ದಾವಣಗೆರೆ ಜಿಲ್ಲೆಯಾದ್ಯಂತ ಸರ್ಕಾರವು ಉಲ್ಲೇಖಿತ ದಿನಾಂಕ 21.01.2022ರ ಆದೇಶದೊಂದಿಗೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲಾಗಿದ್ದು, ವಾರಂತ್ಯದ ಕರ್ಫ್ಯೂ ಹಿಂಪಡೆಯಲಾಗಿದೆ. ಆದರೆ, ರಾತ್ರಿ ಕಫ್ರ್ಯೂ ಮಾತ್ರ – ವಾರದ ಎಲ್ಲಾ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಜಿಲ್ಲೆಯಲ್ಲಿ ಯಾವುದೇ ಧರಣಿ, ಪ್ರತಿಭಟನೆ, ರ್ಯಾಲಿ, ಉತ್ಸವ, ಜಾತ್ರೆಗಳಿಗೆ ಅವಕಾಶವಿರುವುದಿಲ್ಲ. ಮದುವೆಗಳಲ್ಲಿ ಹೊರಾಂಗಣದಲ್ಲಿ ಗರಿಷ್ಠ 200, ಒಳಾಂಗಣದಲ್ಲಿ ಗರಿಷ್ಠ 100 ಜನ ಮಾತ್ರ ಭಾಗವಹಿಸಲು ಅವಕಾಶವಿದೆ. ದೇವಾಲಯಗಳಲ್ಲಿಯೂ ಕೂಡ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿದೆ. ಸಾರ್ವಜನಿಕರು ತಪ್ಪದೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಸಾಕಷ್ಟು ಜಾಗೃತಿ ಮೂಡಿಸಲಾಗುತ್ತಿದೆ ಸಾರ್ವಜನಿಕರು ತಪ್ಪದೇ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು. ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಸಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *