ದಾವಣಗೆರೆ: ರ್ಕಾರದ ವಿವಿಧ ನಿಗಮಗಳ ಫಲಾನುಭವಿ ಆಯ್ಕೆಗೆ ಫೆ. 05 ರಂದು ಸಭೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಡಿ ಬರುವ ವಿಶ್ವಕರ್ಮ ನಿಗಮ, ಉಪ್ಪಾರ ನಿಗಮ, ಅಂಬಿಗ ನಿಗಮ, ಮಡಿವಾಳ ನಿಗಮ, ಸವಿತಾ ನಿಗಮ, ಅಲೆಮಾರಿ/ಅರೆ ಅಲೆಮಾರಿ ನಿಗಮ ಹಾಗೂ ಆರ್ಯವೈಶ್ಯ ಸಮುದಾಯಗಳ ಹಿಂದುಳಿದ ವರ್ಗಗಳ ಅರ್ಜಿದಾರರುಗಳಿಗೆ 2021-22ನೇ ಸಾಲಿನ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳ ಆಯ್ಕೆ ಮಾಡಲು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಆಯ್ಕೆ ಸಮಿತಿ ಸಭೆ ಫೆ.05 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ತಿಳಿಸಿದ ನಿಗಮಗಳಡಿ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಹಾಗೂ ಆಸಕ್ತ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎನ್.ಆರ್ ಶೇಖರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *