Connect with us

Dvgsuddi Kannada | online news portal | Kannada news online

ದಾವಣಗೆರೆ: ರೈತರಿಗೆ ಸಿಹಿ ಸುದ್ದಿ; ಇನಾಮು ಜಮೀನು ಮಂಜೂರಾತಿಗೆ ಅವಧಿ ವಿಸ್ತರಣೆ

Davanagere DC mahantesh bilagi

ದಾವಣಗೆರೆ

ದಾವಣಗೆರೆ: ರೈತರಿಗೆ ಸಿಹಿ ಸುದ್ದಿ; ಇನಾಮು ಜಮೀನು ಮಂಜೂರಾತಿಗೆ ಅವಧಿ ವಿಸ್ತರಣೆ

ದಾವಣಗೆರೆ: ಕಾನೂನು ಅಧಿನಿಯಮ 2021ರಡಿ ಇನಾಮು ಜಮೀನು ಮಂಜೂರಾತಿಗೆ ಬಾಕಿ ಇರುವ ಪ್ರಕರಣಗಳನ್ನು ಮರು ಮಂಜೂರು ಮಾಡಿಸಿಕೊಳ್ಳಲು ಜ.17 ರಿಂದ ಒಂದು ವರ್ಷದವರೆಗೆ ಅವಧಿ ವಿಸ್ತರಿಸಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.

ಈ ಹಿಂದಿನ ಅವಧಿಯಲ್ಲಿ ಅರ್ಜಿ ಸಲ್ಲಿಸಿ ಕಾರಣಾಂತರಗಳಿಂದ ಮರು ಮಂಜೂರಾತಿ ಆದೇಶ ಪಡೆಯಲು ವಿಫಲರಾದ ಭೂ ಮಾಲೀಕರು, ಸರ್ಕಾರವು ವಿಸ್ತರಿಸಿದ ಅವಧಿಯಲ್ಲಿ ತಮ್ಮ ವ್ಯಾಪ್ತಿಯಲ್ಲಿನ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಮರು ಮಂಜೂರಾತಿ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top