Connect with us

Dvgsuddi Kannada | online news portal | Kannada news online

ಕರ್ನಾಟಕ ಬಜೆಟ್; ಕೃಷಿ ವಲಯಕ್ಕೆ 33,70 ಕೋಟಿ ಅನುದಾನ ; ರೈತ ಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ 250 ರೂಪಾಯಿ ಡಿಸೇಲ್

ಪ್ರಮುಖ ಸುದ್ದಿ

ಕರ್ನಾಟಕ ಬಜೆಟ್; ಕೃಷಿ ವಲಯಕ್ಕೆ 33,70 ಕೋಟಿ ಅನುದಾನ ; ರೈತ ಶಕ್ತಿ ಯೋಜನೆಯಡಿ ಪ್ರತಿ ಎಕರೆಗೆ 250 ರೂಪಾಯಿ ಡಿಸೇಲ್

ಬೆಂಗಳೂರು: 2022-23ನೇ ಸಾಲಿನ ಬಜೆಟ್ ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕೃಷಿ ಹಾಗೂ ಪೂರಕ ಚಟುವಟಿಕೆಗಳಿಗೆ  33,700 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ. ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಸಿಎಂ ಘೋಷಣೆ ಮಾಡಿದ್ದು, ಈ ಯೋಜನೆಗೆ  600 ಕೋಟಿ ಅನುದಾನ ಮೀಸಲಿಟ್ಟಿದ್ದಾರೆ.

ಈ ಯೋಜನೆಯಡಿ ಪ್ರತಿ ಎಕರೆಗೆ 250  ರೂಪಾಯಿ ಡೀಸೆಲ್ ಸಹಾಯಧನ ನೀಡುವುದಾಗಿ ತಿಳಿಸಿದ್ದಾರೆ. ಇನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ 8,457 ಕೋಟಿ ಅನುದಾನ ಘೋಷಿಸಲಾಗಿದೆ. ಬೆಳಗಾವಿ ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ, ಕೃಷಿ ಜಮೀನು ಡ್ರೋನ್ ಸರ್ವೆಗೆ 287 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ. 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ, ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ, ರೈತರ ಆರೋಗ್ಯ ಸೇವೆಗಾಗಿ ಯಶಸ್ವಿನಿ ಯೋಜನೆ ಪರಿಷ್ಕರಣೆ, ,, ವೈದ್ಯಕೀಯ ಸೌಲಭ್ಯ ಕಲ್ಪಿಸಲು 300 ಕೋಟಿ ಅನುದಾನ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top