ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್18-ದುರ್ಗಾಂಬಿಕ ಮಾರ್ಗ ವ್ಯಾಪಿಯಲ್ಲಿ ದಾವಣಗೆರೆ ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಇಂದು (ಮಾ.10) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್ಲೈನ್ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
220 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ಎಫ್-14 ವಿದ್ಯಾನಗರ ಫೀಡರ್ನಲ್ಲಿ ಜಲಸಿರಿ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ.10 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-14 ವಿದ್ಯಾನಗರ ಫೀಡರ್: ಶಿವಕುಮಾರಸ್ವಾಮಿ ಬಡಾವಣೆ, 1 ಮತ್ತು 2ನೇ ಹಂತ, ಹದಡಿರಸ್ತೆ, ಉovಣIಖಿI ಛಿoಟಟege, ಸೆಂಟ್ಜಾನ್À್ಸಸ್ಕೂಲ್ 60 ಫೀಟ್ರೊಡ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



