ದಾವಣಗೆರೆ: GMIT ಎಂಬಿಎ ವಿದ್ಯಾರ್ಥಿಗಳಿಗೆ  ಶಿಷ್ಯವೇತನ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ GMIT ಮಹಾವಿದ್ಯಾಲಯದಲ್ಲಿ ಎಂಬಿಎ  ಪ್ರಥಮ ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ  ಶಿಷ್ಯವೇತನ  ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ. ವೈ. ವಿಜಯಕುಮಾರ್ ವಹಿಸಿದ್ದರು. ಮುಖ್ಯಅಥಿತಿಯಾಗಿ ಮಹಾವಿದ್ಯಾಲಯದ ಆಡಳಿತಾಧಿಕಾರಿ ವೈ. ಯು. ಸುಭಾಶ್ಚಂದ್ರ ಉಪಸ್ಥಿತತಿದ್ದರು. .

ಪ್ರತಿವರ್ಷವೂ  ಎಂ ಬಿಎ ವಿದ್ಯಾರ್ಥಿಗಳಿಗೆ ಉಚಿತವಾಗಿ  ಪರೀಕ್ಷಾ ತರಬೇತಿಯನ್ನು ನೀಡುತ್ತದೆ. ಈ ವರ್ಷ ಸುಮಾರು 1೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿಗೆ ನೋಂದಾಯಿಸಿದ್ದರು. ತರಬೇತಿಯ ಮೂಲಕ  ಎಂ. ಬಿ.ಎ ವಿಭಾಗಕ್ಕೆ  ಸೇರಿರುವ ಅರ್ಹ 7 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯದ ಮುಖಾಂತರ ತಲಾ 10,000/- ರೂ ವಿತರಿಸಲಾಯಿತು.  ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದು ಮಹಾವಿದ್ಯಾಲಕ್ಕೆ ಹೆಸರು ತರುವಂತೆ ಈ ವೇಳೆ ಹಾರೈಸಿದರು . ಈ ಸಂದರ್ಭ್ದಲ್ಲಿ ಎಂ. ಬಿ.ಎ ವಿಭಾಗದ ನಿರ್ದೇಶಕ ಪ್ರೊ. ಬಿ. ಬಕ್ಕಪ್ಪ,  ಡಾ. ಗುರುರಾಜ್ ಫಾಟಕ್,  ವಿಭಾಗದ ಮುಖ್ಯಸ್ಥ  ಡಾ. ಮಂಜುನಾಥ. ಬಿ. ಆರ್ ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *