Connect with us

Dvgsuddi Kannada | online news portal | Kannada news online

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆಗೆ ಆಗಮನ

ದಾವಣಗೆರೆ

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆಗೆ ಆಗಮನ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಮಾರ್ಚ್ 21) ಬೆಳಗ್ಗೆ 09 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10.15 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ಗೆ ಆಗಮಿಸಿ 10.25 ಕ್ಕೆ ರಾಣಿಬೆನ್ನೂರು ತಾಲ್ಲೂಕು ಚಳಗೇರಿಗೆ ತೆರಳಿ ಚಳಗೇರಿ ಗ್ರಾಮದಲ್ಲಿ ಇತ್ತೀಚೆಗೆ ಉಕ್ರೇನ್-ರಷ್ಯಾ ನಡುವಿನ ಯುದ್ಧದಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಿದ್ದಾರೆ.ನಂತರ ಚಳಗೇರಿಯಿಂದ ಬೆಳಿಗ್ಗೆ 11.30ಕ್ಕೆ ಹೊರಟು 11.50ಕ್ಕೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ತಲುಪಿ ಮಧ್ಯಾಹ್ನ 12 ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top