ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನಿಂದ ನೂರು ಪುಸ್ತಕ ಪ್ರಕಟಣೆಗೆ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನಿಂದ ಒಂದು ಸೂರು ಪುಸ್ತಕ ನೂರು ಯೋಜನೆಯಡಿಯಲ್ಲಿ  ವೈಜ್ಞಾನಿಕತೆ ವೈಚಾರಿಕ ಲೇಖನಗಳನ್ನು ಒಳಗೊಂಡ ಪರಿಸರ ಶಿಕ್ಷಣ ಮನಸ್ಸುಆರೋಗ್ಯ ಪ್ರಚಲಿತ ವಿದ್ಯಮಾನಗಳು ಸಾಮಾಜಿಕ ಜಾಲತಾಣಗಳ ತಲ್ಲಣಗಳು ಒಳಗೊಂಡಂತೆ ನೂರು ಪುಸ್ತಕಗಳನ್ನು ಉಚಿತವಾಗಿ ಪ್ರಕಟಣೆ ಮಾಡುವ ಉದ್ದೇಶವನ್ನು ಹೊಂದಿದೆ. ಪ್ರತಿಜಿಲ್ಲೆಯಿಂದ ಮೂರುಜನ ಲೇಖಕರ ಪುಸ್ತಕಗಳನ್ನು ಪ್ರಕಟಿಸಲಾಗುವುದು.

ಈ ಸಂಬಂಧ ರಾಜ್ಯ ಸಮಿತಿ ಆಯ್ಕೆ ಅಂತಿಮವಾಗಿದೆ. ಪುಸ್ತಕವು ನೂರು ಪುಟಗಳನ್ನು ಮೀರದಂತಿರಬೇಕು. ಏಪ್ರಿಲ್ 20 ಕೊನೆಯ ದಿನವಾಗಿರುತ್ತದೆ. ಆಸಕ್ತ ಲೇಖಕರು ಯಾವುದೇ ಕಾಗುಣಿತ ದೋಷವಿಲ್ಲದ ತಮ್ಮ ಪುಸ್ತಕದ ಹಾರ್ಡ್ ಕಾಪಿ ಹಾಗೂ ಇ-ಮೇಲ್ ಮುಖಾಂತರ ಸಾಫ್ಟ್ ಕಾಪಿಯನ್ನು ಪರಿಷತ್ತಿನ ದಾವಣಗೆರೆ ಜಿಲ್ಲಾಅಧ್ಯಕ್ಷ ಡಾ:ಜಗದೀಶ್‌ಎಂ.ಆರ್  ಅವರ ಫೋನ್ 9740776111ಗೆ ಸಂಪರ್ಕಿಸಿ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *