Connect with us

Dvgsuddi Kannada | online news portal | Kannada news online

ದಾವಣಗೆರೆ: ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್​ನಲ್ಲಿ ನವಜಾತ ಶಿಶು ಸಾವು

ಚನ್ನಗಿರಿ

ದಾವಣಗೆರೆ: ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್​ನಲ್ಲಿ ನವಜಾತ ಶಿಶು ಸಾವು

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣದಲ್ಲಿ ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್​ನಲ್ಲಿ ನವಜಾತ ಶಿಶು ಸಾವನ್ನಪ್ಪಿದ ಘಟನೆ ನಡೆದಿದೆ.

ಶೃಂಗಾರಬಾಬು ತಾಂಡಾದ ಹಾಲೇಶ್ ಪತ್ನಿ ಸ್ವಾತಿಗೆ ಹರಿಗೆ ನೋವು ಆಂಬುಲೆನ್ಸ್​ನಲ್ಲೇ ಕರೆದುಕೊಂಡು ಹೋಗುವಾಗ ಆಕ್ಸಿಜನ್ ಕೊರತೆಯಿಂದ ಮಗು ಮೃತಪಟ್ಟಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂಬಂಧಿಕರು ದಾಖಲಿಸಿದ್ದರು. ಆದರೆ, ಬಳಿಕ ಅವಘಡ ಸಂಭವಿಸಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top