ದಾವಣಗೆರೆ: 2021-22 ನೇ ಸಾಲನ ತೋಟಗಾರಿಕೆ ಇಲಾಖೆಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತರಕಾರಿ ಬೀಜಗಳ ಕಿಟ್ ವಿತರಣೆ ಕಾರ್ಯಕ್ರಮದಡಿ ಅನುಷ್ಠಾನಕ್ಕಾಗಿ ಅರ್ಹ ಆಸಕ್ತ ದಾವಣಗೆರೆ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರುಗಳಗೆ ತರಕಾರಿ ಬೀಜಗಳು ಲಭ್ಯವಿದ್ದು, ತರಕಾರಿ ಬೀಜಗಳ ಕಿಟ್ ವಿತರಣೆ ಕಾರ್ಯಕ್ರಮದಡಿ ಬೆಂಗಳೂರು ಲಾಲ್ಬಾಗ್ ತೋಟಗಾರಿಕೆ ನಿರ್ದೇಶನಾಲಯ ವತಿಯಿಂದ ನೀಡಲಾಗಿರುವ ಮಾರ್ಗಸೂಚಿಯನ್ವಯ ಆಸಕ್ತ ರೈತರು ಅರ್ಜಿಗಳನ್ನು ಕಚೇರಿಯ ಸಮಯದಲ್ಲಿ ತಾಲ್ಲೂಕಿನ ಸಹಾಯಕ ತೋಟಗಾರಿಕೆ ಅಧಿಕಾರಿರವರಿಗೆ ಸಲ್ಲಸಿ ತರಕಾರಿ ಬೀಜದ ಕಿಟ್ಗಳನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ.) ದಾವಣಗೆರೆ, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಆನಗೋಡು ಮೊ.ಸಂ: 7019819101, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮಾಯಕೊಂಡ-1 ಮೊ.ಸಂ: 7899445111, ಮೊಯಕೊಂಡ-02 ಮೊ.ಸಂ: 9902866619, 8722551293, ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕಸಬಾ ಮೊ.ಸಂ: 7022244152 ನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.



