ದಾವಣಗೆರೆ: ರೆಡ್ ಕ್ರಾಸ್ ಸಂಸ್ಥೆಯಿಂದ ಖೈದಿಗಳಿಗೆ ಆರೋಗ್ಯ ಸ್ವಾಸ್ಥ್ಯ ಕಿಟ್ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ (red cross davangere ) ಜಿಲ್ಲಾ ಶಾಖೆಯ ವತಿಯಿಂದ ದಾವಣಗೆರೆ ಜಿಲ್ಲಾ ಕಾರಾಗೃಹದಲ್ಲಿರುವ ಖೈದಿಗಳಿಗೆ ಮಾಸ್ಕ್, ಔಷದಿಗಳುಳ್ಳ ಆರೋಗ್ಯ ಸ್ವಾಸ್ಥ್ಯ ಕಿಟ್ ಗಳನ್ನು ( Hygiene Kit )  ರೆಡ್ ಕ್ರಾಸ್ ಸಂಸ್ಥೆಯ  ಸಭಾಪತಿ ಡಾ. ಎ. ಎಮ್. ಶಿವಕುಮಾರ್ ಮತ್ತು ಜಿಲ್ಲಾ ಕಾರಾಗೃಹದ ಅಧಿಕ್ಷಕಿ ಭಾಗೀರಥಿ ಅವರ ನೇತೃತ್ವದಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿಗಳಾದ ಗೌಡ್ರ ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಉಮೇಶ್ ಶೆಟ್ಟಿ, ಡಾ. ಗಿರೀಶ್, ನಿರ್ದೇಶಕರುಗಳಾದ ಇನಾಯತ್ಉಲ್ಲಾ, ಆನಂದಜ್ಯೋತಿ, ರವಿಕುಮಾರ್, ಡಿ.ಎನ್. ಶಿವಾನಂದ,  ಶ್ರೀಕಾಂತ ಬಗರೆ, ನರೇಂದ್ರಪ್ರಕಾಶ್, ಡಾ . ಧನಂಜಯಮೂರ್ತಿ, ಕರಿಬಸಪ್ಪ್, ಜಗನ್, ಬಾಲಚಂದ್ರ್, ರಾಮಚಂದ್ರ ಶೆಟ್ಟರ್, ಪುರುಷೋತ್ತಮ,  ಕೊಟ್ರೇಶ್, ರವೀಂದ್ರನಾಥ,   ಶಿವಕುಮಾರ್, ಗಿರೀಶ್, ವಿನಾಯಕ, ಜೈಲರ್ ವೆರ್ಣೇಕರ, ವಿ.ಪಿ. ರಾಥೋಡ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *