Connect with us

Dvgsuddi Kannada | online news portal | Kannada news online

ದಾವಣಗೆರೆ: ಮೆಳ್ಳಕಟ್ಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಕಿಟಕಿ ಸರಳು ಮುರಿದು ಕಳ್ಳತನ

ದಾವಣಗೆರೆ

ದಾವಣಗೆರೆ: ಮೆಳ್ಳಕಟ್ಟೆ ಸರ್ಕಾರಿ ಪ್ರಾಥಮಿಕ ಶಾಲೆಯ ಕಿಟಕಿ ಸರಳು ಮುರಿದು ಕಳ್ಳತನ

ದಾವಣಗೆರೆ: ತಾಲ್ಲೂಕಿನ  ಮೆಳ್ಳಕಟ್ಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಿಟಕಿ ಸರಳು ಮುರಿದ ಕಳ್ಳರು,  28 ಸಾವಿರ ಮೌಲ್ಯದ ಸ್ವತ್ತು ಕಳ್ಳತನ ಮಾಡಿ ಪಾರಾರಿಯಾಗಿದ್ದಾರೆ.   ಶಾಲೆಯ ಕಿಟಕಿ ಮುರಿದು ಶಾಲೆ ಕೊಠಡಿಯಲ್ಲಿದ್ದ 10 ಸಾವಿರ ಮೌಲ್ಯದ  ಕಂಪ್ಯೂಟರ್ ಮಾನಿಟರ್, 10 ಸಾವಿರ ಮೌಲ್ಯದ ಮೈಕ್, 5  ಸಾವಿರ ಮೌಲ್ಯದ ನೀರಿನ ಮೋಟರ್ ಹಾಗೂ 3 ಸಾವಿರ ಮೌಲ್ಯದ ಅಡುಗೆ ಎಣ್ಣೆ ಕದ್ದು ಪರಾರಿಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕರು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top