Connect with us

Dvgsuddi Kannada | online news portal | Kannada news online

ದಾವಣಗೆರೆ: ಸಿಮೆಂಟ್ ಲಾರಿ ಹರಿದು ಪಾದಚಾರಿ ಯುವಕ ಸ್ಥಳದಲ್ಲಿಯೇ ಸಾವು

IMG 20220623 204702

ಚನ್ನಗಿರಿ

ದಾವಣಗೆರೆ: ಸಿಮೆಂಟ್ ಲಾರಿ ಹರಿದು ಪಾದಚಾರಿ ಯುವಕ ಸ್ಥಳದಲ್ಲಿಯೇ ಸಾವು

ದಾವಣಗೆರೆ: ಸಿಮೆಂಟ್ ತುಂಬಿದ ಲಾರಿಯೊಂದು ಪಾದಚಾರಿ ಯುವಕನ ಮೇಲೆ ಹರಿದ ಪರಿಣಾಮ, ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.

ಚನ್ನಗಿರಿ ರಾಷ್ಟ್ರೀಯ ಹೆದ್ದಾರಿ 13 ರ ಸಂತೋಷ್ ಡಾಬಾ ಬಳಿ ಈ ಘಟನೆ ನಡೆದಿದೆ. ಅರೆತೋಳ ಕೈಮರ ಗ್ರಾಮದ 25 ವರ್ಷದ ಹರೀಶ್ ಮೃತಪಟ್ಟ ಯುವಕನಾಗಿದ್ದಾನೆ. ಲಾರಿಯ ರಭಸವಾದ ಹೊಡೆತಕ್ಕೆ ಹರೀಶ್ ತಲೆ, ದೇಹ ಛಿದ್ರವಾಗಿ ಹೋಗಿದೆ. ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ಲಾರಿ ಡ್ರೈವರ್ ಮತ್ತು ಕ್ಲಿನರ್ ವಶಕ್ಕೆ ಪಡೆಯಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top