ದಾವಣಗೆರೆ ಡಿಎಸ್ಎಸ್ ಸಂಘಟನೆಯಿಂದ ನಾಗ್ಪುರದಲ್ಲಿ ಡಾ ಬಿ.ಆರ್. ಅಂಬೇಡ್ಕರ್ ಪರಿನಿಬ್ಬಾಣ ದಿನಾಚರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ನಾಗ್ಪುರ:   ದಾವಣಗೆರೆ ಜಿಲ್ಲೆಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಮಹಾರಾಷ್ಟ್ರದ ನಾಗ್ಪುರದ  ದೀಕ್ಷಾ ಭೂಮಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 63 ನೇ ಪರಿನಿಬ್ಬಾಣ ದಿನಾಚರಣೆಯನ್ನು‌ ಆಚರಿಸಲಾಯಿತು.

ಪ್ರತಿ ವರ್ಷ ದಾವಣಗೆರೆಯಲ್ಲಿ ಡಾ ಅಂಬೇಡ್ಕರ್ ಅವರ ಪರಿನಿಬ್ಬಾಣದ ದಿನಾಚರಣೆ ಆಚರಿಸಲಾಗುತಿತ್ತು.  ಆದರೆ, ಈ ಬಾರಿ  ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಪಂಚಾಯಿತಿ ಅಧಿಕಾರಿಗಳ ಸಹಕಾರದಿಂದ  ಈ ಪುಣ್ಯಕ್ಷೇತ್ರದ ದರ್ಶನ ಮಾಡಿದ್ದಾರೆ.

dss davangere dvgsuddi 1

ಈ ಕ್ಷೇತ್ರದ ದರ್ಶನದಿಂದ ನಮ್ಮ ಜೀವನ ಪಾವನವಾಯಿತು ಎಂದು ಡಿಎಸ್ಎಸ್ ದಾವಣಗೆರೆ ಜಿಲ್ಲಾ ಸಂಚಾಲಕ ಕುಂದುವಾಡ ಮಂಜುನಾಥ್ ಹೇಳಿದರು. ಡಿಎಸ್ಎಸ್  ಹಿರಿಯ ಮುಖಂಡರಾದ  ಸತ್ತಪ್ಪ ಗೌರಿಪುರ, ಕೋಗಲೂರು ಕುಮಾರ್, ವಿಜಯಮ್ಮ , ಗಿರಿಜಮ್ಮ ,  ಜಿಗಳಿ ಹಾಲೇಶ್ , ಪರಮೇಶ್ , ಮಂಜು , ಸೇರಿದಂತೆ ಒಟ್ಟು 24  ಸದಸ್ಯರು ನಾಗ್ಪುರದ ದೀಕ್ಷಾ ಭೂಮಿಗೆ ಭೇಟಿ ನೀಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *