Connect with us

Dvgsuddi Kannada | online news portal | Kannada news online

ದಾವಣಗೆರೆ: ಕೃಷಿ ಇಲಾಖೆ ಹಳೇ ವಾಹನ ಬಹಿರಂಗ ಹರಾಜು

ಪ್ರಮುಖ ಸುದ್ದಿ

ದಾವಣಗೆರೆ: ಕೃಷಿ ಇಲಾಖೆ ಹಳೇ ವಾಹನ ಬಹಿರಂಗ ಹರಾಜು

ದಾವಣಗೆರೆ: ಜಗಳೂರು ಸಹಾಯಕ ಕೃಷಿ ಅಧಿಕಾರಿಗಳ ಕಚೇರಿಯ ಮಹೀಂದ್ರ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಿಂದ ಅನುಪಯುಕ್ತ ವಾಹನವೆಂದು ಘೋಷಿಸಿರುವುದರಿಂದ ಬಹಿರಂಗ ಹರಾಜು ಹಾಗೂ ಮೊಹರು ಬಂದ್ ಟೆಂಡರ್ ಮೂಲಕ ಎಲ್ಲಿದೆಯೋ, ಹೇಗಿದೆಯೋ ಹಾಗೇ ಜುಲೈ.27 ರಂದು ಮ.03.00 ಗಂಟೆಗೆ ಜಗಳೂರು ಸಹಾಯಕ ಕೃಷಿ ನಿರ್ದೇಶಕರ ಸಮ್ಮುಖದಲ್ಲಿ ಕಛೇರಿ ಆವರಣದಲ್ಲಿ ಹರಾಜು ಮಾಡಲಾಗುತ್ತಿದೆ.

ಆಸಕ್ತಿವುಳ್ಳವರು ಹರಾಜಿನಲ್ಲಿ ಭಾಗವಹಿಸಿ ಹೆಚ್ಚಿನ ಬಿಡ್ಡಿಗೆ ವಾಹನಗಳನ್ನು ಖರೀದಿಸಬಹುದಾಗಿದೆ.
ಹರಾಜು ಸಂಬಂಧ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 8277931171/7892089675 ಯನ್ನು ಸಂಪರ್ಕಿಸಬಹುದು ಎಂದು ಜಗಳೂರು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top