ದಾವಣಗೆರೆ: SSLC, PUC, ITI ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಂಗಸಂಸ್ಥೆಯಾದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಅಲ್ಪಾವಧಿ ಉಚಿತ ತರಬೇತ ಆಯೋಜಿಸಲಾಗಿದೆ.

2022-23ನೇ ಸಾಲಿನ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಮುನ್ನಡೆ ಯೋಜನೆಯ, ಮೂಲಕ 18 ರಿಂದ 25 ವರ್ಷದೊಳಗಿನ ಹಿಂದುಳಿದ ವರ್ಗಗಳಾದ III-B, IIIA, IIA, Cat-I ವರ್ಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶ ಕಲ್ಪಿಸಲು ಎಸ್.ಎಸ್.ಎಲ್.ಸಿ/ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಇ, ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಇಂಡಸ್ಟ್ರಿಯಲ್ ಆಟೋಮೇಷನ್ ಟೆಕ್ನಿಷಿಯನ್, ಇಂಟರ್‍ನೆಟ್ ಆಪ್ ಥಿಂಗ್ಸ್ ((IoT)), 3ಆ ಪ್ರಿಂಟಿಂಗ್ (RPT), ಸಿ.ಎನ್.ಸಿ. ಮಿಲ್ಲಿಂಗ್ ಮಷಿನ್ ಆಪರೇಟರ್, ಕನ್ವೆನ್‍ಷನಲ್ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿ.ಎನ್.ಸಿ ಪೆÇ್ರೀಗ್ರಾಮಿಂಗ್ & ಆಪರೇಷನ್, ರೋಬೋಟ್ ಟೆಕ್ನಿಷಿಯನ್, ಪ್ರೋಡಕ್ಷನ್ ಇಂಜಿನಿಯರ್ (ಅಂಆ/ಅಂಒ), ಕೋರ್ಸ್‍ಗಳಲ್ಲಿ

ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಅರ್ಜಿ ಸಲ್ಲಿಸಲು ಆಗಸ್ಟ್.19 ಕೊನೆಯ ದಿನಾಂಕ ವಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ, ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22 C & D KIADB, ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ, KSRTC P ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಹರಿಹರ ಫೋನ್: 08192-243937, 9916018111, 8884488202, 8711913947 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *